Select Your Language

Notifications

webdunia
webdunia
webdunia
webdunia

ದೇಶದ ಆರ್ಥಿಕತೆ ಉತ್ತಮವಾಗಿದೆ ಎಂಬುದಕ್ಕೆ ಸಚಿವ ಸುರೇಶ್ ಅಂಗಡಿ ನೀಡಿದ್ದಾರೆ ಈ ಸಮರ್ಥನೆ

ದೇಶದ ಆರ್ಥಿಕತೆ ಉತ್ತಮವಾಗಿದೆ ಎಂಬುದಕ್ಕೆ ಸಚಿವ ಸುರೇಶ್ ಅಂಗಡಿ ನೀಡಿದ್ದಾರೆ ಈ ಸಮರ್ಥನೆ
ನವದೆಹಲಿ , ಶನಿವಾರ, 16 ನವೆಂಬರ್ 2019 (06:59 IST)
ನವದೆಹಲಿ : ದೇಶದ ಆರ್ಥಿಕತೆ ಕುಸಿಯುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಟೀಕಿಸುತ್ತಿದ್ದರೆ, ಕೇಂದ್ರ ಸಚಿವ ಸುರೇಶ್ ಅಂಗಡಿ ದೇಶದ ಆರ್ಥಿಕತೆ ಉತ್ತಮವಾಗಿದೆ ಎಂಬುದಕ್ಕೆ ಸಮರ್ಥನೆಯೊಂದನ್ನು ನೀಡಿದ್ದಾರೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳು ಜನರಿಂದ ತುಂಬಿ ತುಳುಕುತ್ತಿದೆ. ಹಾಗೇ ಜನರು ಮದುವೆ ಕೂಡ ಆಗುತ್ತಿದ್ದಾರೆ ಎಂದು ಹೇಳುವುದರ ಮೂಲಕ ದೇಶದ ಆರ್ಥಿಕತೆ ಉತ್ತಮವಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.


ಅಲ್ಲದೇ ಪ್ರತಿ ಮೂರು ವರ್ಷಕ್ಕೊಮ್ಮೆ ದೇಶದ ಆರ್ಥಿಕತೆ ಕುಸಿಯುತ್ತಿದೆ. ಆದರೆ ಶೀಘ್ರವೇ ಚೇತರಿಸಿಕೊಳ್ಳುತ್ತದೆ. ಆದರೆ ಕೆಲವು ಜನರು ಪ್ರಧಾನಿ ಮೋದಿಯವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ  ಎಂದು ಅವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ತಂಗಿಯ ಮೇಲೆ ಮೊಸಳೆ ದಾಳಿ ಮಾಡಿದಾಗ ಅಣ್ಣ ಮಾಡಿದ್ದೇನು ಗೊತ್ತಾ?