Webdunia - Bharat's app for daily news and videos

Install App

ದೇಶದ ಆರ್ಥಿಕತೆ ಉತ್ತಮವಾಗಿದೆ ಎಂಬುದಕ್ಕೆ ಸಚಿವ ಸುರೇಶ್ ಅಂಗಡಿ ನೀಡಿದ್ದಾರೆ ಈ ಸಮರ್ಥನೆ

Webdunia
ಶನಿವಾರ, 16 ನವೆಂಬರ್ 2019 (06:59 IST)
ನವದೆಹಲಿ : ದೇಶದ ಆರ್ಥಿಕತೆ ಕುಸಿಯುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಟೀಕಿಸುತ್ತಿದ್ದರೆ, ಕೇಂದ್ರ ಸಚಿವ ಸುರೇಶ್ ಅಂಗಡಿ ದೇಶದ ಆರ್ಥಿಕತೆ ಉತ್ತಮವಾಗಿದೆ ಎಂಬುದಕ್ಕೆ ಸಮರ್ಥನೆಯೊಂದನ್ನು ನೀಡಿದ್ದಾರೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳು ಜನರಿಂದ ತುಂಬಿ ತುಳುಕುತ್ತಿದೆ. ಹಾಗೇ ಜನರು ಮದುವೆ ಕೂಡ ಆಗುತ್ತಿದ್ದಾರೆ ಎಂದು ಹೇಳುವುದರ ಮೂಲಕ ದೇಶದ ಆರ್ಥಿಕತೆ ಉತ್ತಮವಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.


ಅಲ್ಲದೇ ಪ್ರತಿ ಮೂರು ವರ್ಷಕ್ಕೊಮ್ಮೆ ದೇಶದ ಆರ್ಥಿಕತೆ ಕುಸಿಯುತ್ತಿದೆ. ಆದರೆ ಶೀಘ್ರವೇ ಚೇತರಿಸಿಕೊಳ್ಳುತ್ತದೆ. ಆದರೆ ಕೆಲವು ಜನರು ಪ್ರಧಾನಿ ಮೋದಿಯವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ  ಎಂದು ಅವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ಮಾಡಿದ್ದ ಈ ಒಂದು ದರ್ಪದ ವರ್ತನೆಯೇ ಅವರು ಸಿಕ್ಕಿಹಾಕುವಂತೆ ಮಾಡಿತು

ಮೇಘಾಲಯ ಹನಿಮೂನ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಇಲ್ಲಿದೆ ಡೀಟೈಲ್ಸ್

ಪ್ರಜ್ವಲ್ ರೇವಣ್ಣ ಶಿಕ್ಷೆ ಪ್ರಕಟ ವೇಳೆ ತಂದೆ ಎಚ್ ಡಿ ರೇವಣ್ಣ, ಭವಾನಿ ಎಲ್ಲಿದ್ದಾರೆ

ಧರ್ಮಸ್ಥಳ ಕೇಸ್: 9 ನೇ ಪಾಯಿಂಟ್ ನಲ್ಲಿ ಹೂತ ಬಾಲಕಿ ಬಗ್ಗೆ ದೂರುದಾರನ ವಿವರಣೆ ಹೇಗಿತ್ತು

ಮುಂದಿನ ಸುದ್ದಿ
Show comments