Webdunia - Bharat's app for daily news and videos

Install App

ದೇಶದ ಆರ್ಥಿಕತೆ ಉತ್ತಮವಾಗಿದೆ ಎಂಬುದಕ್ಕೆ ಸಚಿವ ಸುರೇಶ್ ಅಂಗಡಿ ನೀಡಿದ್ದಾರೆ ಈ ಸಮರ್ಥನೆ

Webdunia
ಶನಿವಾರ, 16 ನವೆಂಬರ್ 2019 (06:59 IST)
ನವದೆಹಲಿ : ದೇಶದ ಆರ್ಥಿಕತೆ ಕುಸಿಯುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಟೀಕಿಸುತ್ತಿದ್ದರೆ, ಕೇಂದ್ರ ಸಚಿವ ಸುರೇಶ್ ಅಂಗಡಿ ದೇಶದ ಆರ್ಥಿಕತೆ ಉತ್ತಮವಾಗಿದೆ ಎಂಬುದಕ್ಕೆ ಸಮರ್ಥನೆಯೊಂದನ್ನು ನೀಡಿದ್ದಾರೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳು ಜನರಿಂದ ತುಂಬಿ ತುಳುಕುತ್ತಿದೆ. ಹಾಗೇ ಜನರು ಮದುವೆ ಕೂಡ ಆಗುತ್ತಿದ್ದಾರೆ ಎಂದು ಹೇಳುವುದರ ಮೂಲಕ ದೇಶದ ಆರ್ಥಿಕತೆ ಉತ್ತಮವಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.


ಅಲ್ಲದೇ ಪ್ರತಿ ಮೂರು ವರ್ಷಕ್ಕೊಮ್ಮೆ ದೇಶದ ಆರ್ಥಿಕತೆ ಕುಸಿಯುತ್ತಿದೆ. ಆದರೆ ಶೀಘ್ರವೇ ಚೇತರಿಸಿಕೊಳ್ಳುತ್ತದೆ. ಆದರೆ ಕೆಲವು ಜನರು ಪ್ರಧಾನಿ ಮೋದಿಯವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ  ಎಂದು ಅವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments