ತಂದೆಯನ್ನೇ ಹತ್ಯೆಗೈದ ಅಪ್ರಾಪ್ತ ಕೊನೆಗೆ ಸಾಕ್ಷ್ಯ ನಾಶ ಮಾಡಲು ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 29 ಅಕ್ಟೋಬರ್ 2020 (11:44 IST)
ನವದೆಹಲಿ: ತಂದೆಯನ್ನೇ ಹತ್ಯೆಗೈದ ಅಪ್ರಾಪ್ತ ಯುವಕನೊಬ್ಬ ಸಾಕ್ಷ್ಯ ನಾಶ ಮಾಡಲು ಕ್ರೈಮ್ ಧಾರವಾಹಿಯೊಂದರ ನೆರವು ಪಡೆದ ಘಟನೆ ಮಥುರಾದಲ್ಲಿ ನಡೆದಿದೆ.


12 ನೇ ತರಗತಿಯ ವಿದ್ಯಾರ್ಥಿ ಈ ಕೃತ್ಯವೆಸಗಿದ್ದಾನೆ. ತಂದೆ ತನಗೆ ಬೈದರೆಂದು ಸಿಟ್ಟಿನಲ್ಲಿ ಮೇ 2 ರಂದು ಯುವಕ ಕಬ್ಬಿಣದ ರಾಡ್ ನಿಂದ ಹೊಡೆದು ಪ್ರಜ್ಞೆ ತಪ್ಪಿಸಿ ಬಳಿಕ ಬಟ್ಟೆ ತುರುಕಿ ಹತ್ಯೆ ಮಾಡಿದ್ದ. ಇದಾದ ಬಳಿಕ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಘಟನೆ ಬಗ್ಗೆ ತನಿಖೆ ನಡೆಸಿದ ಪೊಲೀಸರು ಪುತ್ರನ ಫೋನ್ ತಪಾಸಣೆ ಮಾಡಿದಾಗ ಅದರಲ್ಲಿ ನೂರಕ್ಕೂ ಹೆಚ್ಚು ಬಾರಿ ಕ್ರೈಮ್ ಪೆಟ್ರೋಲ್ ಎಂಬ ಧಾರವಾಹಿಯನ್ನು ವೀಕ್ಷಿಸಿದ ಸಾಕ್ಷ್ಯ ಪತ್ತೆಯಾಗಿತ್ತು. ಹೀಗಾಗಿ ಆತನನ್ನು ವಿಚಾರಣೆಗೊಳಪಡಿಸಿದ ಪೊಲೀಸರಿಗೆ ಸತ್ಯ ಗೊತ್ತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು

ಬಿಹಾರ, ಉತ್ತರ ಪ್ರದೇಶ ನಡುವೆ ರಾಮ ಸೀತೆಯ ಬಾಂಧವ್ಯವಿದೆ: ಯೋಗಿ

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ಸಂತೋಷ್ ಹೆಗ್ಡೆ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments