Webdunia - Bharat's app for daily news and videos

Install App

ಸಿನಿಮಾ ಟಿಕೆಟ್ ಗೆ ದುಡ್ಡು ಕೊಡಲಿಲ್ಲವೆಂದು ಅಪ್ರಾಪ್ತೆ ಆತ್ಮಹತ್ಯೆ

Webdunia
ಗುರುವಾರ, 17 ಫೆಬ್ರವರಿ 2022 (09:20 IST)
ಹೈದರಾಬಾದ್: ಸಿನಿಮಾ ಟಿಕೆಟ್ ಖರೀದಿಸಲು ದುಡ್ಡು ಕೊಡಲಿಲ್ಲವೆಂದು ಮನನೊಂದು 11 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಪವನ್ ಕಲ್ಯಾಣ್ ನಾಯಕರಾಗಿರುವ ಭೀಮ್ಲಾ ನಾಯಕ್ ಸಿನಿಮಾ ವೀಕ್ಷಿಸಲು 300 ರೂ. ಬೇಕಾಗಿತ್ತು. ಸ್ನೇಹಿತರ ಜೊತೆ ಸಿನಿಮಾ ನೋಡಲು ಬಾಲಕ ಪ್ಲ್ಯಾನ್ ಮಾಡಿಕೊಂಡಿದ್ದ. ಆದರೆ ಪೋಷಕರು ಹಣ ಕೊಡಲು ನಿರಾಕರಿಸಿದ್ದರು.

ಬಾಲಕ ಇದರಿಂದ ಮನನೊಂದ ಬಾಲಕ ತನ್ನ ಮನೆಯ ಬಾಲ್ಕನಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments