Webdunia - Bharat's app for daily news and videos

Install App

ದೇಹಬಾಧೆ ತೀರಿಸಲು ಹೋದ ಯುವತಿಯ ಮಾನಭಂಗ

Webdunia
ಶುಕ್ರವಾರ, 30 ಅಕ್ಟೋಬರ್ 2020 (10:28 IST)
ವಡೋದರ: ದೇಹಬಾಧೆ ತೀರಿಸಲೆಂದು ಮಧ್ಯರಾತ್ರಿ ಮನೆಯಿಂದ ಹೊರಗೆ ಬಂದ ಅಪ್ರಾಪ್ತ ಯುವತಿಯನ್ನು ದುರುಳರು ಮಾನಭಂಗ ಮಾಡಿದ ಘಟನೆ ಗುಜರಾತ್ ನಲ್ಲಿ ನಡೆದಿದೆ.


ಯುವತಿ ತಂದೆಯೊಡನೆ ತನ್ನ ಸಂಬಂಧಿಕರ ಮನೆಗೆ ಹೋಗಿದ್ದಳು. ರಾತ್ರಿ ವೇಳೆ ಅಲ್ಲಿಯೇ ಇಬ್ಬರೂ ತಂಗಿದ್ದರು. ಮಧ್ಯರಾತ್ರಿ ಸುಮಾರು 1.30 ರ ಸುಮಾರಿಗೆ ಬಹಿರ್ದೆಸೆ ತೀರಿಸಲು ಹೋದ ಯುವತಿಯನ್ನು ಹಿಂದಿನಿಂದ ಬಂದು ಹಿಡಿದುಕೊಂಡ ಆರೋಪಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮಾನಭಂಗ ಮಾಡಿದ್ದಾನೆ. ಆರೋಪಿಯ ಜತೆಗೆ ಇಬ್ಬರು ಸಂಗಡಿಗರೂ ಇದ್ದರು ಎನ್ನಲಾಗಿದೆ. ಸಂತ್ರಸ್ತೆ ಜೋರಾಗಿ ಕೂಗಿಕೊಂಡಾಗ ಎಲ್ಲರೂ ಪರರಾರಿಯಾಗಿದ್ದಾರೆ. ಆದರೆ ಈಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments