ದೇಹಬಾಧೆ ತೀರಿಸಲು ಹೋದ ಯುವತಿಯ ಮಾನಭಂಗ

Webdunia
ಶುಕ್ರವಾರ, 30 ಅಕ್ಟೋಬರ್ 2020 (10:28 IST)
ವಡೋದರ: ದೇಹಬಾಧೆ ತೀರಿಸಲೆಂದು ಮಧ್ಯರಾತ್ರಿ ಮನೆಯಿಂದ ಹೊರಗೆ ಬಂದ ಅಪ್ರಾಪ್ತ ಯುವತಿಯನ್ನು ದುರುಳರು ಮಾನಭಂಗ ಮಾಡಿದ ಘಟನೆ ಗುಜರಾತ್ ನಲ್ಲಿ ನಡೆದಿದೆ.


ಯುವತಿ ತಂದೆಯೊಡನೆ ತನ್ನ ಸಂಬಂಧಿಕರ ಮನೆಗೆ ಹೋಗಿದ್ದಳು. ರಾತ್ರಿ ವೇಳೆ ಅಲ್ಲಿಯೇ ಇಬ್ಬರೂ ತಂಗಿದ್ದರು. ಮಧ್ಯರಾತ್ರಿ ಸುಮಾರು 1.30 ರ ಸುಮಾರಿಗೆ ಬಹಿರ್ದೆಸೆ ತೀರಿಸಲು ಹೋದ ಯುವತಿಯನ್ನು ಹಿಂದಿನಿಂದ ಬಂದು ಹಿಡಿದುಕೊಂಡ ಆರೋಪಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮಾನಭಂಗ ಮಾಡಿದ್ದಾನೆ. ಆರೋಪಿಯ ಜತೆಗೆ ಇಬ್ಬರು ಸಂಗಡಿಗರೂ ಇದ್ದರು ಎನ್ನಲಾಗಿದೆ. ಸಂತ್ರಸ್ತೆ ಜೋರಾಗಿ ಕೂಗಿಕೊಂಡಾಗ ಎಲ್ಲರೂ ಪರರಾರಿಯಾಗಿದ್ದಾರೆ. ಆದರೆ ಈಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments