Webdunia - Bharat's app for daily news and videos

Install App

ಮಳೆಗಾಗಿ ಅಪ್ರಾಪ್ತೆಯ ಬೆತ್ತಲೆ ಮೆರವಣಿಗೆ!

Webdunia
ಬುಧವಾರ, 8 ಸೆಪ್ಟಂಬರ್ 2021 (09:20 IST)
ಭೋಪಾಲ್: ಮಳೆರಾಯನನ್ನು ಸಂತೃಪ್ತಿಗೊಳಿಸಲು ನಮ್ಮ ದೇಶದಲ್ಲಿ ಎಂತೆಂಥಾ ಮೂಢನಂಬಿಕೆ ಆಚರಣೆ ಮಾಡುತ್ತಾರೆ ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.


ಮಧ‍್ಯಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯನ್ನು ಬೆತ್ತಲೆಗೊಳಿಸಿ ಆಕೆಯ ಕೊರಳಿಗೆ ಕಪ್ಪೆಗಳ ಹಾರ ಹಾಕಿಸಿ ಮೆರವಣಿಗೆ ಮಾಡಿದ ಘಟನೆ ನಡೆದಿದೆ. ಆಕೆಯ ಸುತ್ತಲೂ ಮಹಿಳೆಯರು ಹಾಡುತ್ತಾ, ಚಪ್ಪಾಳೆ ತಟ್ಟುತ್ತಾ ಮಳೆಗಾಗಿ ಪ್ರಾರ್ಥನೆ ನಡೆಸುತ್ತಾರೆ.

ಈ ವಿಡಿಯೋ ಈಗ ಅಂತರ್ಜಾಲದಲ್ಲಿ ವೈರಲ್ ಆಗಿದೆ. ಸ್ಥಳೀಯರನ್ನು ಈ ಬಗ್ಗೆ ಪ್ರಶ್ನಿಸಿದಾಗ ವರುಣ ದೇವನನ್ನು ಸಂತೃಪ್ತಿಗೊಳಿಸಲು ಈ ಆಚರಣೆ ಮಾಡಿರುವುದಾಗಿ ಸಮಜಾಯಿಷಿ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ