ಮಳೆಗಾಗಿ ಅಪ್ರಾಪ್ತೆಯ ಬೆತ್ತಲೆ ಮೆರವಣಿಗೆ!

Webdunia
ಬುಧವಾರ, 8 ಸೆಪ್ಟಂಬರ್ 2021 (09:20 IST)
ಭೋಪಾಲ್: ಮಳೆರಾಯನನ್ನು ಸಂತೃಪ್ತಿಗೊಳಿಸಲು ನಮ್ಮ ದೇಶದಲ್ಲಿ ಎಂತೆಂಥಾ ಮೂಢನಂಬಿಕೆ ಆಚರಣೆ ಮಾಡುತ್ತಾರೆ ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.


ಮಧ‍್ಯಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯನ್ನು ಬೆತ್ತಲೆಗೊಳಿಸಿ ಆಕೆಯ ಕೊರಳಿಗೆ ಕಪ್ಪೆಗಳ ಹಾರ ಹಾಕಿಸಿ ಮೆರವಣಿಗೆ ಮಾಡಿದ ಘಟನೆ ನಡೆದಿದೆ. ಆಕೆಯ ಸುತ್ತಲೂ ಮಹಿಳೆಯರು ಹಾಡುತ್ತಾ, ಚಪ್ಪಾಳೆ ತಟ್ಟುತ್ತಾ ಮಳೆಗಾಗಿ ಪ್ರಾರ್ಥನೆ ನಡೆಸುತ್ತಾರೆ.

ಈ ವಿಡಿಯೋ ಈಗ ಅಂತರ್ಜಾಲದಲ್ಲಿ ವೈರಲ್ ಆಗಿದೆ. ಸ್ಥಳೀಯರನ್ನು ಈ ಬಗ್ಗೆ ಪ್ರಶ್ನಿಸಿದಾಗ ವರುಣ ದೇವನನ್ನು ಸಂತೃಪ್ತಿಗೊಳಿಸಲು ಈ ಆಚರಣೆ ಮಾಡಿರುವುದಾಗಿ ಸಮಜಾಯಿಷಿ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ