Webdunia - Bharat's app for daily news and videos

Install App

ಅಪ್ರಾಪ್ತೆಯ ಮೇಲೆ ಅತ್ಯಾಚಾರ: 4 ಎಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ

Webdunia
ಗುರುವಾರ, 17 ನವೆಂಬರ್ 2016 (12:42 IST)
ನಾಲ್ಕು ಜನ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮತ್ತು ಹುಕ್ಕಾ ಪಾರ್ಲರ್ ಮಾಲೀಕ ಸೇರಿ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಹೈದರಾಬಾದ್‌ನಲ್ಲಿ ನಡೆದಿದೆ. ಆರೋಪಿಗಳನ್ನು ರಾಚಕೋಟ ಪೊಲೀಸರು ಬಂಧಿಸಿದ್ದಾರೆ. 
 
ಘಟನೆಯ ವಿವರ: ಪೀಡಿತೆ ಡಿಪ್ಲೋಮಾ ಓದುತ್ತಿದ್ದು, ಆರೋಪಿಗಳಲ್ಲಿ ಮೂವರು( ಹರೀಶ್, ಸಮೀರ್, ಹೇಮಂತ್) ಆಕೆಯ ಸಹಪಾಠಿಗಳಾಗಿದ್ದು ಘಟ್ಕೇಶ್ವರ ಕಾಲೇಜಿನಲ್ಲಿ ಓದುತ್ತಿದ್ದರು. ಇನ್ನೊಬ್ಬ ಆರೋಪಿ ಅಜಯ್, ಬೇರೆ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಐದನೆಯ ಆರೋಪಿ ಅಬ್ಬಾಸ್ ಹುಕ್ಕಾ ಪಾರ್ಲರ್ ನಡೆಸುತ್ತಿದ್ದಾನೆ. 
 
ನವೆಂಬರ್ 2 ರಂದು ಪೀಡಿತೆ ನಾಲ್ವರು ಯುವಕರ ಜತೆ ಹುಕ್ಕಾ ಪಾರ್ಲರ್‌ಗೆ ಹೋಗಿದ್ದಳು. ಅಲ್ಲಿ ಯುವತಿಗೆ ಹುಕ್ಕಾ ಸ್ಮೋಕ್ ಮಾಡುವಂತೆ, ಬಳಿಕ ಮದ್ಯ ಸೇವಿಸುವಂತೆ ಬಲವಂತ ಮಾಡಿದ್ದಾರೆ. ಆಕೆಗೆ ಮತ್ತೇರಿದ ಬಳಿಕ ಆಕೆಯನ್ನು ಕೋಣೆಯೊಂದಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಹರೀಶ್ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮತ್ತೆ ಉಳಿದವರು ಹೊರಗೆ ನಿಂತುಕೊಂಡು ಅದನ್ನು ವೀಕ್ಷಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 
ಬೆಳಗಾಗುತ್ತಿದ್ದಂತೆ ಯುವತಿಯನ್ನು ಅಲ್ಲಿಂದ ಹೋಗಲು ಬಿಡಲಾಗಿದೆ.
 
ಮನೆಗೆ ಹೋಗಿ ನಡೆದ ಸಂಗತಿಯನ್ನೆಲ್ಲ ಹೇಳಿದ ಬಾಲಕಿ ಬಳಿಕ ಪೊಲೀಸರಿಗೆ ದೂರು ನೀಡಿದ್ದಾಳೆ. 
 
ಕೃತ್ಯ ನಡೆಯುವ ಸಂದರ್ಭದಲ್ಲಿ ಪಾರ್ಲರ್ ಮಾಲೀಕ ಅಬ್ಬಾಸ್ ಸಿಸಿ ಟಿವಿ ಕ್ಯಾಮರಾಗಳನ್ನು ಆಫ್ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

121 ಬಾಂಗ್ಲಾದೇಶಿ ಪ್ರಜೆಗಳ ಬಂಧನ, ಮುಂದುವರೆದ ವಿಚಾರಣೆ

ಮದುವೆ ಮಂಟಪದಲ್ಲಿ ಈ ರೀತಿ ಮಾಡಿದ್ರೆ ಗಂಡುಮಕ್ಕಳು ಯಾವಾ ಧೈರ್ಯದಲ್ಲಿ ಮದುವೆ ಆಗೋದು ಹೇಳಿ

DK Shivakumar: ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಡಿಕೆ ಶಿವಕುಮಾರ್: 25 ಲಕ್ಷ ಕೊಟ್ಟಿದ್ದೆ ತಪ್ಪೇನು ಎಂದ ಡಿಸಿಎಂ

HD Kumaraswamy: ರಾಮನಗರ ಜಿಲ್ಲೆ ಹೆಸರು ಬದಲಿಸಿದ್ದರಿಂದ ಡಿಕೆಶಿ ಜಮೀನು ಬೆಲೆ ಹೆಚ್ಚಾಗಬಹುದು: ಕುಮಾರಸ್ವಾಮಿ

Mysore Sandal Soap: ವಿರೋಧದ ಬೆನ್ನಲ್ಲೇ ತಮನ್ನಾ ಆಯ್ಕೆ ಹಿಂದಿನಿ ಕಾರಣ ಬಿಚ್ಚಿಟ್ಟ ಸಚಿವ ಎಂಬಿ ಪಾಟೀಲ್‌

ಮುಂದಿನ ಸುದ್ದಿ
Show comments