Webdunia - Bharat's app for daily news and videos

Install App

ಹೆತ್ತಮ್ಮನ ಮೇಲೆ ಹಲ್ಲೆ ಮಾಡಿದ ವ್ಯಕ್ತಿಯನ್ನು ಕೊಂದೇ ಹಾಕಿದ ಬಾಲಕಿಯರು

Webdunia
ಗುರುವಾರ, 30 ಡಿಸೆಂಬರ್ 2021 (10:10 IST)
ತಿರುವನಂತಪುರಂ: ಹೆತ್ತಮ್ಮನಿಗೆ ಯಾರೇ ಏನೇ ಮಾಡಿದರೂ ಮಕ್ಕಳು ಅದನ್ನು ಸಹಿಸಲಾರರು. ಇಂತಹದ್ದೇ ಒಂದು ಘಟನೆ ದುರಂತ ಅಂತ್ಯ ಕಂಡಿದೆ.

ಕೇರಳದ ವಯನಾಡು ಜಿಲ್ಲೆಯಲ್ಲಿ ತಾಯಿಯ ಮೇಲೆ ಹಲ್ಲೆ ಮಾಡಲು ಬಂದ 70 ವರ್ಷ ವ್ಯಕ್ತಿಯನ್ನು ಬಾಲಕಿಯರಿಬ್ಬರು ಕೊಂದು ಮೃತದೇಹವನ್ನು ಬಾವಿಗೆ ಎಸೆದು ಆಕ್ರೋಶ ತೀರಿಸಿಕೊಂಡಿದ್ದಾರೆ.

ಮೊದಲು ಬಾಲಕಿಯರು ವ್ಯಕ್ತಿಯನ್ನು ತಡೆಯಲು ಮುಂದಾಗಿದ್ದಾರೆ. ಆದರೂ ಆತ ತಾಯಿ ಮೇಲೆ ಹಲ್ಲೆ ನಡೆಸುವುದನ್ನು ನಿಲ್ಲಿಸಲಿಲ್ಲ. ಇದರಿಂದಾಗಿ ಬಾಲಕಿಯರು ಕೊಡಲಿ ತೆಗೆದುಕೊಂಡು ವ್ಯಕ್ತಿಗೆ ಹೊಡೆದಿದ್ದಾರೆ. ಪರಿಣಾಮ ಆತನ ಸಾವನ್ನಪ್ಪಿದ್ದಾನೆ. ಘಟನೆ ಬಳಿಕ ಬಾಲಕಿಯರು ಪೊಲೀಸರ ಮುಂದೆ ಶರಣಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments