ಕಾಂಗ್ರೆಸ್ ನಲ್ಲಿ ಆಂತರಿಕ ಕಚ್ಚಾಟ ನಡೆದಿದೆ- ಜಗದೀಶ್ ಶೆಟ್ಟರ್

Webdunia
ಸೋಮವಾರ, 30 ಮೇ 2022 (16:40 IST)
ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯನವರ ನಡುವೆ ಯಾರು ಸಿಎಂ ಆಗಬೇಕು ಅಂತ ಆಂತರಿಕ ಕಚ್ಚಾಟ ಇದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ಡಿಕೆಶಿ ಮತ್ತು ಸಿದ್ದರಾಮಯ್ಯನವರ ಕಚ್ಚಾಟದಲ್ಲಿಯೇ ಕಾಂಗ್ರೆಸ್ ನಿರ್ನಾಮ ಆಗುತ್ತದೆ ಎಂದು ಟೀಕಿಸಿದ್ದಾರೆ.
ಪಂಜಾಬ್ ಕಾಂಗ್ರೆಸ್ನಲ್ಲಿ ಒಬ್ಬ ಸಿದ್ದು ಕರ್ನಾಟಕದಲ್ಲಿ ಒಬ್ಬ ಸಿದ್ಧು ಇದ್ದಾರೆ. ಇಬ್ಬರು ಸಿದ್ದುಗಳು ಕಾಂಗ್ರೆಸ್ ಅನ್ನ ನಿರ್ನಾಮ ಮಾಡ್ತಾರೆ ಅಂತ ನಾನು ಹಿಂದೆನೆ ಹೇಳಿದ್ದೆ. ಪಂಜಾಬ್ ದಲ್ಲಿ ಅದೇ ಸಿದ್ದು ಕಾಂಗ್ರೆಸ್ ಮುಗಿಸಿ ಜೈಲಿಗೆ ಹೋಗಿದ್ದಾನೆ ಎಂದು ಟೀಕಿಸಿದ್ದಾರೆ.
ಕರ್ನಾಟಕದಲ್ಲಿ ಡಿಕೆಶಿ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಅಂತ ಘೋಷಣೆ ಮಾಡ್ತಾರೆ.
ಸಿದ್ದರಾಮಯ್ಯ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಅಂತ ಘೋಷಣೆ ಮಾಡಿಕೊಳ್ತಾರೆ. ಈ ಬಗ್ಗೆ ಕಾಂಗ್ರೆಸ್ ನವರು ಯಾರನ್ನಾದರೂ ಮುಂದಿನ ಮುಖ್ಯಮಂತ್ರಿ ಅಂತ ಘೋಷಣೆ ಮಾಡಿದ್ರೆ ಅಂದೆ ಕಾಂಗ್ರೆಸ್ ನಿರ್ನಾಮ ಆಗುತ್ತದೆ ಎಂದು ಲೇವಡಿ ಮಾಡಿದ್ದಾರೆ.
ಸಿದ್ಧರಾಮಯ್ಯನವರನ್ನು ಮುಂದಿನ ಮುಖ್ಯಮಂತ್ರಿ ಮಾಡೋದಿಲ್ಲ ಅಂತ ಹೇಳಿಬಿಡ್ಲಿ ಅವರು ಕಾಂಗ್ರೆಸ್ ಬಿಟ್ಟು ಹೋಗ್ತಾರೆ. ಇಲ್ಲೊಬ್ಬ ಸಿದ್ದು ಕೂಡ ಕಾಂಗ್ರೆಸ್ ನಿರ್ನಾಮ ಮಾಡೋದಕ್ಕೆ ಆರಂಭಿಸಿದ್ದಾನೆ ಎಂದು ಕಾಂಗ್ರೆಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments