Webdunia - Bharat's app for daily news and videos

Install App

ಕೈಯಲ್ಲಿ ಧಾರ್ಮಿಕ ಚಿಹ್ನೆಯ ಟ್ಯಾಟೂ ಹಾಕಿದ್ದಕ್ಕೆ ಈ ಯುವಕನಿಗೆ ಅದೆಂಥಾ ಶಿಕ್ಷೆ!

Webdunia
ಭಾನುವಾರ, 13 ಸೆಪ್ಟಂಬರ್ 2020 (13:01 IST)
ನವದೆಹಲಿ: ಕೈಯಲ್ಲಿ ಧಾರ್ಮಿಕ ಚಿಹ್ನೆಯ ಟ್ಯಾಟೂ ಬಳಸಿದ್ದಕ್ಕೆ ಯುವಕನೊಬ್ಬನ ಕೈಯನ್ನೇ ಕತ್ತರಿಸಿದ ಘಟನೆ ಹರ್ಯಾಣದಲ್ಲಿ ನಡೆದಿದೆ.


ಪಾರ್ಕ್ ನಲ್ಲಿ ಕುಳಿತಿದ್ದ 28 ವರ್ಷದ ಯುವಕನನ್ನು ದುಷ್ಕರ್ಮಿಗಳು ಮನಸೋ ಇಚ್ಛೆ ಥಳಿಸಿದ್ದಲ್ಲದೆ, ಆತನ ಕೈಯಲ್ಲಿದ್ದ ಧಾರ್ಮಿಕ ಚಿಹ್ನೆ ಗಮನಿಸಿ ಕೈಯನ್ನೇ ಕತ್ತರಿಸಿದ್ದಾರೆ. ಪ್ರಜ್ಞೆ ತಪ್ಪಿ ಬಿದ್ದಿದ್ದ ಆತನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಯುವಕನ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments