Webdunia - Bharat's app for daily news and videos

Install App

ಅನಾಥ ಶವಕ್ಕೆ ಅಂತ್ಯಸಂಸ್ಕಾರ ಮಾಡಿ ಮಾನವೀಯತೆ ಮೆರೆದ ಶಾಸಕ

Webdunia
ಭಾನುವಾರ, 5 ಆಗಸ್ಟ್ 2018 (14:47 IST)
ಭುವನೇಶ್ವರ : ಅನಾಥವಾಗಿ ಬಿದ್ದಿದ್ದ ಮಹಿಳೆಯೊನ್ನಳ ಶವಕ್ಕೆ ಅಂತ್ಯಸಂಸ್ಕಾರ ಮಾಡಲು ಗ್ರಾಮದ ಜನರು ಹಿಂದೆಮುಂದೆ ನೋಡುತ್ತಿದ್ದಾಗ ಶಾಸಕರೊಬ್ಬರು ಆ ಶವಕ್ಕೆ ಅಂತ್ಯಸಂಸ್ಕಾರ ಮಾಡಿ ಮಾನವೀಯತೆ ಮೆರೆದಿದ್ದಾರೆ.


ಒಡಿಶಾದ ಝರ್ಸುಗುಡದ ಆಮ್ನಪಾಲಿ ಗ್ರಾಮದಲ್ಲಿ ಭಿಕ್ಷೆ ಬೇಡುತ್ತಿದ್ದ ಮಹಿಳೆಯೋರ್ವಳು ಆಕಸ್ಮಿಕವಾಗಿ ಸಾವನ್ನಪ್ಪಿದ್ದಳು. ಆದರೆ ಊರಿನವರು ಜಾತಿ, ನಂಬಿಕೆ ಕಾರಣ ನೀಡಿ ಶವ ಸಂಸ್ಕಾರ ಮಾಡಲು ಹಿಂಜರಿದಿದ್ದಾರೆ.


ಈ ವಿಚಾರ ತಿಳಿದ ರೆಂಗಾಲಿ ಕ್ಷೇತ್ರದ ಬಿಜೆಡಿ ಎಂಎಲ್​ಎ ರಮೇಶ್​ ಪಟುವಾ ತಕ್ಷಣ ತನ್ನ ಮಗ ಹಾಗೂ ಸೋದರಳಿಯನನ್ನು ಸ್ಥಳಕ್ಕೆ ಹೋಗಿ, ಸ್ಮಶಾನಕ್ಕೆ ಹೆಣ ಹೊತ್ತುತರುವಂತೆ ತಿಳಿಸಿದ್ದಾರೆ.  ಆ ಗ್ರಾಮ ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿಲ್ಲ ಎಂದು ತಿಳಿದಿದ್ದರೂ ಮಾನವೀಯತೆಯಿಂದ ಆಕೆಯ ಶವಕ್ಕೆ ಹಿಂದೂ ಧರ್ಮದ ಪ್ರಕಾರ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments