Webdunia - Bharat's app for daily news and videos

Install App

ಮೊಬೈಲ್ ಸ್ಫೋಟ : ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

Webdunia
ಮಂಗಳವಾರ, 18 ಜುಲೈ 2023 (10:49 IST)
ಜೈಪುರ : ಉದಯಪುರದಿಂದ ದೆಹಲಿಗೆ  ಹೊರಟಿದ್ದ ಏರ್ ಇಂಡಿಯಾ ವಿಮಾನವೊಂದರಲ್ಲಿ ಪ್ರಯಾಣಿಕರೊಬ್ಬರ ಮೊಬೈಲ್ ಸ್ಫೋಟಗೊಂಡಿದ್ದು ತಕ್ಷಣವೇ ವಿಮಾನವನ್ನು ವಾಪಸ್ ಉದಯಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.

ಸೋಮವಾರ ಏರ್ ಇಂಡಿಯಾದ ಎಐ470 ವಿಮಾನ ಉದಯಪುರ ವಿಮಾನ ನಿಲ್ದಾಣದಿಂದ ಟೇಕಾಫ್ ಆಗುತ್ತಿದ್ದ ವೇಳೆ ಪ್ರಯಾಣಿಕರೊಬ್ಬರ ಮೊಬೈಲ್ ಬ್ಯಾಟರಿ ಸ್ಫೋಟಗೊಂಡಿದೆ. ತಕ್ಷಣವೇ ವಿಮಾನವನ್ನು ಮತ್ತೆ ಅದೇ ನಿಲ್ದಾಣದಲ್ಲಿ ಇಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments