Webdunia - Bharat's app for daily news and videos

Install App

ಅಡ್ವಾಣಿಯನ್ನು ಭೇಟಿ ಮಾಡಿದ ಮೋದಿ, ಅಮಿತ್ ಶಾ

Webdunia
ಶುಕ್ರವಾರ, 24 ಮೇ 2019 (11:58 IST)
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಬಹುಮತ ಪಡೆದ ಬೆನ್ನಿಗೇ ಪ್ರಧಾನಿ ನರೇಂದ್ರ ಮೋದಿ ಮತು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ಇಂದು ಪಕ್ಷದ ಹಿರಿಯ ನಾಯಕರಾದ ಎಲ್‌ ಕೆ ಆಡ್ವಾಣಿ ಮತ್ತು ಮುರುಳಿ ಮನೋಹರ್‌ ಜೋಷಿ ಅವರನ್ನು ಭೇಟಿ ಮಾಡಿದರು.




ಗೌರವಾನ್ವಿತ ಆಡ್ವಾಣಿ ಜೀ ಅವರನ್ನು ಇಂದು ಭೇಟಿ ಮಾಡಿದೆ. ಬಿಜೆಪಿಯ ಇಂದಿನ ಯಶಸ್ಸಿಗೆ ಕಾರಣಕರ್ತರಾದ ಆಡ್ವಾಣಿ ಜೀ ಪಕ್ಷವನ್ನು ಕಟ್ಟಿ ಬಲಪಡಿಸಲು ಹಲವು ದಶಕಗಳ ಕಾಲ ದುಡಿದಿದ್ದಾರೆ ಮತ್ತು ದೇಶದ ಜನರಿಗೆ ಸೈದ್ಧಾಂತಿಕ ಚಿಂತನೆಗಳನ್ನು ಕಾಲಕಾಲಕ್ಕೆ ನೀಡಿದ್ದಾರೆ’ ಎಂದು ತಮ್ಮ ಟ್ವೀಟ್‌ ನಲ್ಲಿ ಬರೆದಿದ್ದಾರೆ.


ಆಡ್ವಾಣಿ ಅವರನ್ನು ಭೇಟಿಯಾದ ಸಂದರ್ಭದ ಫೋಟೋವನ್ನು ಕೂಡ ಮೋದಿ ಅವರು ಟ್ಟಿಟರ್‌ಗೆ ಅಪ್‌ಲೋಡ್‌ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments