Webdunia - Bharat's app for daily news and videos

Install App

ಮೈತ್ರಿಕೂಟ ವಿರುದ್ಧ ಮೋದಿ ಗುಡುಗು

Webdunia
ಶನಿವಾರ, 27 ಏಪ್ರಿಲ್ 2019 (16:56 IST)
ಮೈತ್ರಿ ಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.

ಅವಕಾಶಕ್ಕಾಗಿ ವಿರೋಧ ಪಕ್ಷಗಳು ಚುನಾವಣೆ ಸಂದರ್ಭದಲ್ಲಿ ಮೈತ್ರಿ ಮಾಡಿಕೊಂಡಿವೆ. ಅವರ ಕಾರ್ಯಯೋಜನೆ ವಿಫಲವಾಗಲಿದೆ ಎಂದು ದೂರಿದ್ದಾರೆ.

ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಬಳಿಕ ಪ್ರಚಾರ ತೀವ್ರಗೊಳಿಸಿರುವ ಮೋದಿ, ಚುನಾವಣಾ ರ್ಯಾಲಿಗಳಲ್ಲಿ ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳ ವಿರುದ್ಧ ಹರಿಹಾಯುತ್ತಿದ್ದಾರೆ. ಚೌಕಿದಾರ ಮತ್ತು ರಾಮಭಕ್ತರ ಮೇಲೆ ಮುಗಿ ಬೀಳಲು ವಿಪಕ್ಷಗಳು ಒಂದಾಗಿವೆ ಎಂದು ಟೀಕೆ ಮಾಡಿದರು.

ಮಹಾಕಲಬೆರಕೆಯ ಅವಕಾಶವಾದಿತನ ಇದಾಗಿದೆ ಎಂದ ಮೋದಿ, ವಿಪಕ್ಷಗಳು ಎಷ್ಟೇ ಪ್ರಯತ್ನ ಮಾಡಿದ್ರೂ ಬಿಜೆಪಿ ಗೆಲುವು ಖಚಿತ ಎಂದರು. ಇದೇ ವೇಳೆ ಜನರು ಹಾಗೂ ಬಿಜೆಪಿ ಕಾರ್ಯಕರ್ತರು ಮತ್ತೊಮ್ಮೆ ಮೋದಿ ಎಂದು ಘೋಷಣೆ ಕೂಗಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments