Webdunia - Bharat's app for daily news and videos

Install App

ಮೋದಿ ಬ್ರಹ್ಮಾಸ್ತ್ರ : ಬಿಜೆಪಿ ಮಠದ ರಾಜಕೀಯ ಶುರು

Webdunia
ಶುಕ್ರವಾರ, 13 ಜನವರಿ 2023 (12:58 IST)
ಬೆಂಗಳೂರು : ಪ್ರಧಾನಿ ಮೋದಿ ಬ್ರಹ್ಮಾಸ್ತ್ರದ ನಡುವೆಯೂ ಮಠಾಧೀಶರ ಅಸ್ತ್ರ ಸಿದ್ಧಪಡಿಸಲು ಬಿಜೆಪಿ ಪ್ಲಾನ್ ಮಾಡ್ತಿದೆ. ರಾಜ್ಯದ ನಾಲ್ಕು ದಿಕ್ಕುಗಳಲ್ಲೂ ಸಮುದಾಯಗಳನ್ನೇ ಟಾರ್ಗೆಟ್ ಮಾಡಿಕೊಂಡು ಆ ಕ್ಷೇತ್ರಗಳಲ್ಲಿ ಮಠಾಧೀಶರಿಗೆ ಬಿಜೆಪಿ ಟಿಕೆಟ್ ನೀಡುವ ಬಗ್ಗೆ ಪ್ರಸ್ತಾಪ ನಡೆದಿದೆ ಎನ್ನಲಾಗಿದೆ.

2023ರ ವಿಧಾನಸಭಾ ಚುನಾವಣಾ ರಣಕಣ ರಂಗೇರಿದೆ. ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ರಾಜ್ಯದ ಅಧಿಕಾರದ ಗದ್ದುಗೆ ಹಿಡಿಯಲು ಜಿದ್ದಾಜಿದ್ದಿಗೆ ಬಿದ್ದಿವೆ. ಈ ನಡುವೆ ಪ್ರತಿಪಕ್ಷಗಳ ಪ್ಲಾನ್ ಅನ್ನು ತಲೆಕೆಳಗೆ ಮಾಡಲು ಬಿಜೆಪಿ ದೊಡ್ಡ ಮಾಸ್ಟರ್ ಪ್ಲಾನ್ ಮಾಡಿದೆ. 

2023ರ ಚುನಾವಣೆಗೆ ಮಠದ ರಾಜಕೀಯ ಶುರು ಮಾಡಲು ಮುಂದಾಗಿದ್ದು, ಬಿಜೆಪಿ ವೇದಿಕೆಯಲ್ಲಿ ಮತ್ತೆ ಮಠಾಧೀಶರಿಗೆ ಟಿಕೆಟ್ ಕೊಡುವ ಪ್ರಸ್ತಾಪದ ಬಿಸಿ ಬಿಸಿ ಚರ್ಚೆ ಶುರು ಆಗಿದೆ. ಇದಕ್ಕೆ ಪೂರಕವೆನ್ನುವಂತೆ ನಿದರ್ಶನಗಳೂ ಇವೆ. ಅಮಿತ್ ಶಾ ಬಂದಾಗಲೂ ಮಠದ ಜಪ, ನಡ್ಡಾ ಬಂದಾಗಾಲೂ 6 ಮಠಗಳ ಯಾತ್ರೆ ಕೈಗೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments