Webdunia - Bharat's app for daily news and videos

Install App

ಮೋದಿ ವಿಶ್ವಯಾತ್ರೆಯಲ್ಲಿ ಬ್ಯುಸಿ: ರಾಹುಲ್ ಗಾಂಧಿ

Webdunia
ಗುರುವಾರ, 15 ಸೆಪ್ಟಂಬರ್ 2016 (17:29 IST)
ದೇಶದಲ್ಲಿ ರೈತರು ಹೇಳಲಾರದಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದರೆ, ಪ್ರಧಾನಿ ಮೋದಿ ವಿಶ್ವಯಾತ್ರೆಯಲ್ಲಿ ವ್ಯಸ್ತರಾಗಿದ್ದಾರೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ. 

ಉತ್ತರ ಪ್ರದೇಶದಲ್ಲಿ ತಾವು ನಡೆಸುತ್ತಿರುವ ಕಿಸಾನ್ ಯಾತ್ರಾದ ಏಳನೆಯ ದಿನ ಮಿರ್ಜಾಪುರದಲ್ಲಿ ಮಾತನಾಡುತ್ತಿದ್ದ ಕಾಂಗ್ರೆಸ್ ನಾಯಕ, ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಮೋದಿ ಅವರು ಉದ್ಯಮಪತಿಗಳ 1.10 ಲಕ್ಷ ಕೋಟಿ ಸಾಲಮನ್ನಾ ಮಾಡಿದರು. ಆದರೆ ನಾವು ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೇರಿದರೆ 10 ದಿನಗಳೊಳಗೆ ರೈತರ ಸಾಲ ಮನ್ನಾ ಮಾಡುತ್ತೇವೆ ಎಂದು ಅವರು ಭರವಸೆ ನೀಡಿದ್ದಾರೆ. 
 
ನನ್ನ ಘೋಷಣೆ, 'ಸಾಲ ಮನ್ನಾ, ವಿದ್ಯುತ್ ಬಿಲ್ ಅರ್ಧ ಮನ್ನಾ 'ಎಂದು ಅವರು ಹೇಳಿದರು. 
 
ಜನರನ್ನು ಓಲೈಸಲು ಪ್ರಯತ್ನಿಸಿದ ಅವರು ನಾನು ಇಲ್ಲಿ ನಿಮ್ಮಿಂದ ಕಲಿಯ ಬಂದಿದ್ದೇನೆ, ಹೊರತು ಉಪನ್ಯಾಸ ನೀಡಲು ಅಲ್ಲ ಎಂದರು. 
 
ಡಿಯೋರಿಯಾದಲ್ಲಿ ಪ್ರಾರಂಭವಾದ ಈ ಕಿಸಾನ್ ಯಾತ್ರೆ ನವದೆಹಲಿಯಲ್ಲಿ ಕೊನೆಗೊಳ್ಳಲಿದೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್ ಕೇಂದ್ರ ಸಚಿವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್‌, ಕಾರಣ ಹೀಗಿದೆ

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, ಬಾಲಕಿ ಮೇಲೆ ಅತ್ಯಾಚಾರ: 20ವರ್ಷ ಜೈಲು

ಮೊದಲ ಹಂತದಲ್ಲೇ ರಾಜ್ಯದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭ: ಮಧು ಬಂಗಾರಪ್ಪ

ಏರ್‌ ಇಂಡಿಯಾ ವಿಮಾನ ಅಪಘಾತ: ಕೊನೆಗೂ ಪ್ರಾಥಮಿಕ ವರದಿ ಸಿದ್ದ, 2 ಪುಟಗಳ ವರದಿ ಸಲ್ಲಿಕೆ

ಹುಬ್ಬಳ್ಳಿ- ಧಾರವಾಡದ 65 ಪೊಲೀಸ್ ಅಧಿಕಾರಿಗಳಿಗೆ ಬೊಜ್ಜು ಕರಗಿಸುವ ಟ್ರೈನಿಂಗ್,4ರಿಂದ 11ಕೆಜಿ ಇಳಿಕೆ

ಮುಂದಿನ ಸುದ್ದಿ
Show comments