Webdunia - Bharat's app for daily news and videos

Install App

ಮೋದಿ ಹೊಸ ಕ್ಯಾಬಿನೆಟ್ ನಿಂದ ರಾಜ್ಯಗಳಿಗೆ ಬಂಪರ್ ಕೊಡುಗೆ

Webdunia
ಶುಕ್ರವಾರ, 9 ಜುಲೈ 2021 (09:10 IST)
ನವದೆಹಲಿ: ಹೊಸದಾಗಿ ಪುನರಾಚನೆಯಾದ ಮೋದಿ ಕ್ಯಾಬಿನೆಟ್ ಸಭೆಯಲ್ಲಿ ರಾಜ್ಯಗಳಿಗೆ ಕೊರೋನಾ ವಿರುದ್ಧ ಹೋರಾಟಕ್ಕೆ ಬಂಪರ್ ಪ್ಯಾಕೇಜ್ ಸಿಕ್ಕಿದೆ.

 

ಕೊರೋನಾ ವಿರುದ್ಧದ ಹೋರಾಟಕ್ಕೆ ಕೇಂದ್ರದಿಂದ ಬರೋಬ್ಬರಿ 23,123 ಕೋಟಿ ರೂ. ಅನುದಾನ ಸಿಕ್ಕಿದೆ. ಹೊಸ ಸಂಪುಟದ ಮೊದಲ ಸಭೆಯಲ್ಲಿ ಈ ಘೋಷಣೆ ಮಾಡಲಾಗಿದೆ.

ಕೊರೋನಾ ಮಾತ್ರವಲ್ಲದೆ, ಕೃಷಿ, ಆರೋಗ್ಯ ಕ್ಷೇತ್ರದ ಸುಧಾರಣೆಗೆ ತುರ್ತು ಪ್ಯಾಕೇಜ್ ಬಳಸಿಕೊಳ್ಳಲಾಗುತ್ತದೆ. ಈ ಪ್ಯಾಕೇಜ್ ಬಳಸಿಕೊಂಡು ಮೂರನೇ ಕೊರೋನಾ ಅಲೆ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ನೂತನ ಆರೋಗ್ಯ ಸಚಿವ ಮನಸುಖ ಮಾಂಡವಿಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments