Webdunia - Bharat's app for daily news and videos

Install App

ಮೋದಿ ಸಂಪುಟ ಪುನಾರಚನೆ: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡಗೆ ಕೊಕ್ ಸಾಧ್ಯತೆ

Webdunia
ಬುಧವಾರ, 29 ಜೂನ್ 2016 (18:12 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಒಂದೆರಡು ದಿನಗಳಲ್ಲಿ ಸಂಪುಟ ಪುನಾರಚನೆಗೊಳಿಸಲಿದ್ದು, ಕೇಂದ್ರ ಕಾನೂನು ಖಾತೆ ಸಚಿವ ಡಿ.ವಿ.ಸದಾನಂದಗೌಡರಿಗೆ ಕೊಕ್ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಉತ್ತರಪ್ರದೇಶದಲ್ಲಿ ಮುಂದಿನ ವರ್ಷಧ ಆರಂಭದಲ್ಲಿ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ, ಉತ್ತರಪ್ರದೇಶದ ಸಂಸದರಿಗೆ ಹೆಚ್ಚಿನ ಸಚಿವ ಸ್ಥಾನಗಳು ದೊರೆಯುವ ನಿರೀಕ್ಷೆಗಳಿವೆ ಎಂದು ಉನ್ನತ ಮೂಲಗಳು ತಿಳಿಸಿವೆ. 
 
ಪಂಜಾಬ್ ಮತ್ತು ಗುಜರಾತ್ ರಾಜ್ಯಗಳಲ್ಲಿ ಕೂಡಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಸಚಿವ ಸಂಪುಟ ವಿಸ್ತರಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ. 
 
 ಕರ್ನಾಟಕದಿಂದ ಆಯ್ಕೆಯಾದ 17 ಮಂದಿ ಬಿಜೆಪಿ ಸಂಸದರಲ್ಲಿ ಡಿ.ವಿ.ಸದಾನಂದಗೌಡ ಸೇರಿದಂತೆ ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್ ಮತ್ತು ಸಿದ್ದೇಶ್ವರ್ ಕೇಂದ್ರದಲ್ಲಿ ಮಂತ್ರಿ ಸ್ಥಾನವನ್ನು ಪಡೆದಿದ್ದಾರೆ. ಇದೀಗ ಡಿವಿಎಸ್ ಸಚಿವ ಸ್ಥಾನದಿಂದ ವಂಚಿತರಾಗುವ ಸಾಧ್ಯತೆಗಳು ಹೆಚ್ಚಳವಾಗಿವೆ ಎಂದು ಬಿಜೆಪಿ ಹೈಕಮಾಂಡ್ ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments