Webdunia - Bharat's app for daily news and videos

Install App

ಮೋದಿಯಿಂದ ಗುಜರಾತ್ ಜನರಿಗೆ ಮೋಸ- ಮನಮೋಹನಸಿಂಗ್

Webdunia
ಗುರುವಾರ, 7 ಡಿಸೆಂಬರ್ 2017 (21:05 IST)
ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಗುಜರಾತ್ ಜನರಿಗೆ ಮೋಸ ಮಾಡಿದ್ದಾರೆ ಎಂದು ಮಾಜಿ ಪ್ರಧಾನಮಂತ್ರಿ ಮನಮೋಹನಸಿಂಗ್ ಆರೋಪಿಸಿದ್ದಾರೆ.

ರಾಜಕೋಟನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗುಜರಾತ್ ಜನರು ನರೇಂದ್ರ ಮೋದಿ ಮೇಲೆ ಬಹಳಷ್ಟು ಭರವಸೆ ಇಟ್ಟುಕೊಂಡಿದ್ದರು. ನೋಟ್ ನಿಷೇಧದಿಂದ ಜೀವನ ಬದಲಾಗುತ್ತೆ ಎಂದು ನಂಬಿದ್ದರು. ಆದರೆ ಜನರ ನಂಬಿಕೆ ಮತ್ತು ಭರವಸೆಗೆ ಮೋದಿ ದ್ರೋಹ ಬಗೆದಿದ್ದಾರೆ ಎಂದು ತಿಳಿಸಿದ್ದಾರೆ.

ನೋಟು ನಿಷೇಧದ ನಂತರ ಶೇ.99ರಷ್ಟು ನಿಷೇಧಿತ ನೋಟುಗಳು ಬ್ಯಾಂಕ್ ಗಳಿಗೆ ವಾಪಸ್ ಬಂದಿವೆ, ಸಾಕಷ್ಟು ಕಪ್ಪು ಹಣ ಬಿಳಿಯಾಗಿದೆ. ಭ್ರಷ್ಟಾಚಾರ ಸಹ ಮುಂದುವರೆದಿದೆ. ನೋಟ್ ನಿಷೇಧದಿಂದ ಉದ್ಯೋಗ ವಲಯ ಸಮಸ್ಯೆ ಎದರಿಸಿತು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments