Webdunia - Bharat's app for daily news and videos

Install App

ಗೋವಾದಲ್ಲಿ ಕನ್ನಡಿಗರಿಗೆ ರಕ್ಷಣೆ ಕೊಡಿ: ಪರಿಕ್ಕರ್`ಗೆ ಪರಮೇಶ್ವರ್ ಆಗ್ರಹ

Webdunia
ಬುಧವಾರ, 5 ಏಪ್ರಿಲ್ 2017 (11:29 IST)
ಗೋವಾದಲ್ಲಿರುವ ಕನ್ನಡಿಗರ ರಕ್ಷಣೆಗೆ ಗೋವಾ ಸಿಎಂ ಮನೋಹರ್ ಪಿಕ್ಕರ್ ಕ್ರಮ ಕೈಗೊಳ್ಳಬೇಕೆಂದು ಗೃಹ ಸಚಿವ ಪರಮೇಶ್ವರ್ ಒತ್ತಾಯಿಸಿದ್ದಾರೆ. ಗೋವಾಕ್ಕೆ ಕನ್ನಡಿಗರ ಪ್ರವೇಶ ನಿರ್ಬಂಧಿಸಬೇಕೆಂಬ ಗೋವಾ ಸಚಿವರೊಬ್ಬರ ಹೇಳಿಕೆ ಬಗ್ಗೆ ಪರಮೇಶ್ವರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿರುವ ಪರಮೇಶ್ವರ್, ನಾವು ಒಕ್ಕೂಟ ವ್ವವಸ್ಥೆಯಲ್ಲಿದ್ದೇವೆ. ಲಂಬಾಣಿಗಳು ಕೂಲಿ ಕೆಲಸಕ್ಕೆ ಗೋವಾಗೆ ತೆರಳಿದ್ದಾರೆ.  ಪದೇ ಪದೇ ಅವರ ಮೇಲಿನ ಹಲ್ಲೆ ಸರಿಯಲ್ಲ ಎಂದು ಪರಮೇಶ್ವರ್ ಕಿಡಿ ಕಾರಿದ್ದಾರೆ.

ನಾನು ಕೂಡ ಗೋವಾಗೆ ತೆರಳಿ ಪರಿಶೀಲಿಸಿ ಬಂದಿದ್ದೇನೆ. ಗೋವಾ ಸರ್ಕಾರ ಕೂಡಲೇ ಕನ್ನಡಿಗರ ರಕ್ಷಣೆಗೆ ಮುಂದಾಗಬೇಕೆಂದು ಗೃಹ ಸಚಿವ ಪರಮೆಶ್ವರ್ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments