Webdunia - Bharat's app for daily news and videos

Install App

ಅಡ್ವಾಣಿಗೆ ಉತ್ತರಿಸಿದ ಮೋದಿ

Webdunia
ಶನಿವಾರ, 17 ಮೇ 2014 (08:32 IST)
ತಮ್ಮ ಪಕ್ಷದ ಗೆಲುವಿಗೆ ಕಾಂಗ್ರೆಸ್ಸಿನ ದುರಾಡಳಿತವೇ ಕಾರಣ ಎಂದು ಹೇಳಿಕೆ ನೀಡಿದ್ದ ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿಯ ಗೆಲುವಿನ ಶ್ರೇಯವನ್ನು ತಮ್ಮ ಶಿಷ್ಯ ಮೋದಿಗೆ ನೀಡಲು ಸುತಾರಾಂ ತಯಾರಿಲ್ಲ. 
 
ತಮ್ಮ ರಾಜಕೀಯ ಗುರು ಅಡ್ವಾಣಿಕೆಗೆ ತಕ್ಕ ಉತ್ತರ ನೀಡಿರುವ ಮೋದಿ, "ಈ ಮತದಾನ ಸರಕಾರದ ವಿರುದ್ಧ ಎಂದು ಕೆಲವು ಜನರು ಹೇಳುತ್ತಿದ್ದಾರೆ. ಆದರೆ ಸರಕಾರ ಎಲ್ಲಿತ್ತು? ಸರಕಾರದ ಅಸ್ತಿತ್ವವೇ ಇರಲಿಲ್ಲ. ವಾಸ್ತವವಾಗಿ ಹೇಳಬೇಕೆಂದರೆ ಶೂನ್ಯತೆ ವ್ಯಾಪ್ತವಾಗಿತ್ತು. ಈ ಶೂನ್ಯತೆಯನ್ನು ತುಂಬಲು ಜನರು ತಮ್ಮ ಧ್ವನಿಯನ್ನು ಎತ್ತರಿಸಿದ್ದಾರೆ". 
 
"ನನ್ನಂತಹ ಸಾಮಾನ್ಯ ವ್ಯಕ್ತಿಯನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡಿದ್ದು ನಮ್ಮ ಭಾರತೀಯ ಗಣತಂತ್ರದ ವಿಶೇಷವಾಗಿದೆ, ಶಕ್ತಿಯಾಗಿದೆ. ಈ ಚುನಾವಣೆ ಹೊಸ ಶಕ್ತಿಯನ್ನು ಸೃಷ್ಟಿಸಲಿದೆ. ಇದು ಪ್ರಜಾಪ್ರಭುತ್ವದ ಬೇರುಗಳನ್ನು ಗಟ್ಟಿಗೊಳಿಸಲಿದೆ ಎಂಬ ವಿಶ್ವಾಸ ನನಗಿದೆ" ಎಂದು ಮೋದಿ ಹೇಳಿದ್ದಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿವಿಕೆ ನೇತೃತ್ವದ ಮೈತ್ರಿಗೆ 'ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿಕೂಟ' ಹೆಸರು

ಮಳೆಯ ಕೊರತೆ: ರಾಜ್ಯದಲ್ಲಿ ಬರಗಾಲದ ಸ್ಥಿತಿ ನಿರ್ಮಾಣ

SIR, ರಾಜ್ಯದಲ್ಲಿ 43.81ಲಕ್ಷ ಮತದಾರರಿಗೆ ಚುನಾವಣಾ ನೋಟಿಸ್‌

BRICSನ ಕಳೆದ ಮೂರು ಸಭೆಗಳಿಂದ ಫಲಿತಾಂಶ ಕಂಡಿಲ್ಲ: ಚಿದಂಬರಂ ಅಸಮಾಧಾನ

ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧದ ಕಾಲ್ನಡಿಗೆ ಯಶಸ್ವಿ: ವಿಜಯೇಂದ್ರ

Show comments