Webdunia - Bharat's app for daily news and videos

Install App

ಮೋದಿ ಸರ್ಕಾರವನ್ನು ದೂಷಿಸಲು ಸಾಧ್ಯವಿಲ್ಲ : ಚಿದಂಬರಂ

Webdunia
ಶನಿವಾರ, 30 ಏಪ್ರಿಲ್ 2022 (11:06 IST)
ನವದೆಹಲಿ : ವಿದ್ಯುತ್ ಕೊರತೆಗೆ ಮೋದಿ ಸರ್ಕಾರವನ್ನು ದೂಷಿಸಲು ಸಾಧ್ಯವಿಲ್ಲ, ಇದಕ್ಕೆಲ್ಲಾ 60 ವರ್ಷಗಳ ಕಾಂಗ್ರೆಸ್ ಆಡಳಿತವೇ ಕಾರಣ ಎಂದು ಕಾಂಗ್ರೆಸ್ ನಾಯಕ ಪಿ. ಚಿದಂಬರಂ ವ್ಯಂಗ್ಯವಾಡಿದರು.

ಹಲವಾರು ರಾಜ್ಯಗಳು ಕಲ್ಲಿದ್ದಲು ಕೊರತೆ ಸಮಸ್ಯೆಯನ್ನು ಅನುಭವಿಸುತ್ತಿದೆ. ಈ ಸಂದರ್ಭದಲ್ಲಿ ವಿದ್ಯುತ್ ಬಿಕ್ಕಟ್ಟನ್ನು ಪರಿಹರಿಸಲು ಪ್ಯಾಸೆಂಜರ್ ರೈಲುಗಳನ್ನು ರದ್ದುಗೊಳಿಸಿರುವ ಸರ್ಕಾರದ ಕ್ರಮದ ವಿರುದ್ಧ ಟ್ವೀಟ್ ಮಾಡಿ ಟೀಕಿಸಿದರು.

ಹೇರಳವಾದ ಕಲ್ಲಿದ್ದಲು, ಹಾಗೂ ಉಷ್ಣ ಸ್ಥಾವರಗಳಲ್ಲಿ ಬಳಕೆಯಾಗದಷ್ಟು ಸಾಮರ್ಥ್ಯವಿದೆ. ಆದರೂ ದೇಶದಲ್ಲಿ ತೀವ್ರವಾದ ವಿದ್ಯುತ್ ಕೊರತೆ ಇದೆ. ಇದಕ್ಕೆಲ್ಲಾ ಮೋದಿ ಸರ್ಕಾರವನ್ನು ದೂಷಿಸಲು ಸಾಧ್ಯವಿಲ್ಲ. 60 ವರ್ಷಗಳ ಕಾಂಗ್ರೆಸ್ ಆಡಳಿತವೇ ಕಾರಣ.

ಕೇಂದ್ರ ಸಚಿವಾಲಯಗಳಲ್ಲಿ ಕಲ್ಲಿದ್ದಲು, ರೈಲ್ವೆ ಅಥವಾ ವಿದ್ಯುತ್ನ ಯಾವುದೇ ಅಸಮರ್ಥತೆ ಇಲ್ಲ. ಇವೆಲ್ಲವೂ ಹಿಂದಿನ ಕಾಂಗ್ರೆಸ್ ಮಂತ್ರಿಗಳ ಮೇಲೆ ಎಂದು ಇಲಾಖೆ ಆಪಾದನೆ ಮಾಡಿದೆ.

ಆದರೆ ಇದಕ್ಕೆಲ್ಲಾ ಸರ್ಕಾರ ಪರಿಪೂರ್ಣ ಪರಿಹಾರವನ್ನು ಕಂಡುಕೊಂಡಿದೆ. ಪ್ಯಾಸೆಂಜರ್ ರೈಲುಗಳನ್ನು ರದ್ದುಗೊಳಿಸಿ ಕಲ್ಲಿದ್ದಲು ರೇಕ್ಗಳನ್ನು ಚಲಾಯಿಸುತ್ತಿದೆ ಎಂದು ಟೀಕಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments