Webdunia - Bharat's app for daily news and videos

Install App

ಅದಾನಿಗಾಗಿ ಮೋದಿ ಸರ್ಕಾರ ನಿಯಮವನ್ನೇ ಬದಲಾಯಿಸಿದೆ : ರಾಹುಲ್

Webdunia
ಗುರುವಾರ, 9 ಫೆಬ್ರವರಿ 2023 (08:01 IST)
ನವದೆಹಲಿ : ದೇಶಾದ್ಯಂತ ಒಂದೇ ಒಂದು ಹೆಸರು ಕೇಳಿಬರುತ್ತಿದೆ. ಅದು ಅದಾನಿ.. ಅದಾನಿ.. ಅದಾನಿ. ತಮಿಳುನಾಡು, ಕೇರಳದಿಂದ ಹಿಮಾಚಲ ಪ್ರದೇಶದವರೆಗೂ ಅದಾನಿ ಹೆಸರು ಕೇಳಿಬರುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಹೇಳಿದ್ದಾರೆ.

ಮಂಗಳವಾರ ಲೋಕಸಭೆಯಲ್ಲಿ ಮಾತನಾಡಿದ ಅವರು, ಉದ್ಯಮಿ ಗೌತಮ್ ಅದಾನಿ ಲಾಭ ಪಡೆಯಲು ಮೋದಿ ಸರ್ಕಾರ ವ್ಯಾಪಾರ ನಿಯಮಗಳನ್ನ ಬದಲಾಯಿಸುತ್ತಿದೆ. ಅದಾನಿಗೆ ಅನುಕೂಲವಾಗುವಂತೆ ನಿಯಮಗಳನ್ನ ರೂಪಿಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ವಿಮಾನ ನಿಲ್ದಾಣಗಳ ಬಗ್ಗೆ ಪೂರ್ವಾನುಭವ ಹೊಂದಿರದ ಯಾವುದೇ ವ್ಯಕ್ತಿ, ವಿಮಾನ ನಿಲ್ದಾಣಗಳ ಅಭಿವೃದ್ಧಿಯಲ್ಲಿ ತನ್ನನ್ನು ತೊಡಗಿಸಿಕೊಳ್ಳುವಂತಿಲ್ಲ ಎಂಬ ನಿಯಮವಿದೆ. ಆದರೆ ಬಿಜೆಪಿ ನೇತೃತ್ವದ ಭಾರತ ಸರ್ಕಾರ ಈ ನಿಯಮ ಬದಲಾಯಿಸಿ ಅದಾನಿ ಒಡೆತನಕ್ಕೆ 6 ವಿಮಾನ ನಿಲ್ದಾಣಗಳನ್ನ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ಮುಂದಿನ ಸುದ್ದಿ
Show comments