ಭ್ರಷ್ಟ ಅಧಿಕಾರಿಗಳಿಗೆ ಇನ್ನು ಕಡ್ಡಾಯ ನಿವೃತ್ತಿ ಶಿಕ್ಷೆ! ಮೋದಿ ಸರ್ಕಾರದ ನಿರ್ಧಾರ

Webdunia
ಸೋಮವಾರ, 31 ಆಗಸ್ಟ್ 2020 (10:06 IST)
ನವದೆಹಲಿ: ಭ್ರಷ್ಟ, ಸರಿಯಾಗಿ ಕೆಲಸ ಮಾಡದ ಸರಕಾರಿ ಅಧಿಕಾರಿಗಳು ಇನ್ನು ಹಾಯಾಗಿರುವಂತಿಲ್ಲ. ಇಂತಹ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ಶಿಕ್ಷೆ ನೀಡಲು ಕೇಂದ್ರ ನಿರ್ಧರಿಸಿದೆ.


ಮೋದಿ ಸರ್ಕಾರದ ಮತ್ತೊಂದು ಮಹತ್ವದ ನಿರ್ಧಾರ ಇದಾಗಲಿದೆ. ಅಧಿಕಾರಿಗಳ ಟ್ರ್ಯಾಕ್ ರೆಕಾರ್ಡ್ ನೋಡಿಕೊಂಡು ಸರಿಯಾಗಿ ಕಾರ್ಯನಿರ್ವಹಣೆ ಮಾಡದ, ಲಂಚಕೋರ, ಭ್ರಷ್ಟ ಅಧಿಕಾರಿಗಳನ್ನು ಪತ್ತೆ ಹಚ್ಚಿ ಅಂತಹವರಿಗೆ ಅವಧಿ ಪೂರ್ಣ ನಿವೃತ್ತಿ ನೀಡಲು ಕೇಂದ್ರ ನಿರ್ಧಾರ ಮಾಡಿದೆ. ಈಗಾಗಲೇ ಆಯಾ ಇಲಾಖೆಗೆ ಸೂಚನೆ ನೀಡಿರುವ ಕೇಂದ್ರ ಅಂತಹ ಅಧಿಕಾರಿಗಳನ್ನು ಪತ್ತೆ ಹಚ್ಚಲು ಸೂಚಿಸಿದೆ. ಈ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ಚುರುಕು ಮುಟ್ಟಿಸುವ ಕೆಲಸ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೀಲ್ಸ್‌ ಮಾಡುವಾಗ ಯಮುನಾ ನದಿಗೆ ಜಾರಿ ಬಿದ್ದ ಬಿಜೆಪಿ ಶಾಸಕ ರವೀಂದರ್ ಸಿಂಗ್ ನೇಗಿ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಇಂದಿನ ಬೆಲೆ ಇಲ್ಲಿದೆ

ಆರ್ ಎಸ್ಎಸ್ ಗೆ ನಿರ್ಬಂಧ ಹೇರಲು ಹೋದ ಸರ್ಕಾರಕ್ಕೆ ಮುಖಭಂಗ: ಹೈಕೋರ್ಟ್ ಆದೇಶದಲ್ಲಿ ಏನಿದೆ

ಟೆಡ್ಡಿ ಬಾಯ್ ಪ್ರಿಯಾಂಕ್ ಖರ್ಗೆ,ಅಸ್ಸಾಂ ಅಲ್ಲ ನಿನ್ನ ಕ್ಷೇತ್ರದ ಸಮಸ್ಯೆ ನೋಡ್ಕೋ: ಅಸ್ಸಾಂ ಬಿಜೆಪಿ

ಟನೆಲ್ ರೋಡ್ ಅತ್ಲಾಗಿ ಇರಲಿ ಸ್ವಾಮಿ, ಮೊದಲು ಸಂಬಳ ಕೊಡಿ: ಆರ್ ಅಶೋಕ್

ಮುಂದಿನ ಸುದ್ದಿ
Show comments