Webdunia - Bharat's app for daily news and videos

Install App

ಮೋದಿಯ ವಿಪಕ್ಷ ಮುಕ್ತ ಭಾರತ ಕನಸು ನನಸಾಗಲ್ಲ: ಶರದ್ ಯಾದವ್

Webdunia
ಶುಕ್ರವಾರ, 15 ಸೆಪ್ಟಂಬರ್ 2017 (19:32 IST)
ವಿಪಕ್ಷ ಮುಕ್ತ ಭಾರತ ಎನ್ನುವ ಪ್ರಧಾನಿ ನರೇಂದ್ರ ಮೋದಿಯ ಕನಸು ಯಾವತ್ತೂ ನನಸಾಗುವುದಿಲ್ಲ ಎಂದು ಜೆಡಿಯು ಬಂಡಾಯ ನಾಯಕ ಶರದ್ ಯಾದವ್ ಹೇಳಿದ್ದಾರೆ.
ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಎನ್‌ಡಿಎ ಸೇರ್ಪಡೆಯಾದ ನಂತರ ಶರದ್ ಯಾದವ್ ಸಾಂಜಿ ವಿರಾಸತ್ ಬಚಾವೋ ಎನ್ನುವ ಸಂಘಟನೆ ಆರಂಭಿಸಿದ್ದರು.   
 
ಸಭೆಯಲ್ಲಿ ವಿಪಕ್ಷಗಳ ನಾಯಕರಾದ ಸಿಪಿಐ(ಎಂ) ಸೀತಾರಾಮ್ ಯಚೂರಿ, ಕಾಂಗ್ರೆಸ್ ಪಕ್ಷದ ಆನಂದ್ ಶರ್ಮಾ ಮತ್ತು ಸಚಿನ್ ಪೈಲಟ್, ಟಿಎಂಸಿ ಸುಖೇಂದು ರಾಯ್ ಮತ್ತು ಆರ್‌ಎಲ್‌ಡಿ ಪಕ್ಷದ ಜಯಂತ್ ಚೌಧರಿ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.
 
ಬಿಜೆಪಿಯವರಿಗೆ ಕಾಂಗ್ರೆಸ್ ಮುಕ್ತ ಭಾರತ ಬೇಕಾಗಿಲ್ಲ. ವಿಪಕ್ಷ ಮುಕ್ತ ಭಾರತ ಬೇಕಾಗಿದೆ. ಆದರೆ. ಇದು ಜೀವನದಲ್ಲಿ ಸಾಧ್ಯವಿಲ್ಲ. ನಮ್ಮ ಪ್ರಜಾಪ್ರಭುತ್ವದ ಸಂಸ್ಕ್ರತಿಯನ್ನು ಉಳಿಸಲು ನಾವು ಪರಸ್ಪರ ಕೈ ಜೋಡಿಸುತ್ತೇವೆ ಎಂದು ತಿರುಗೇಟು ನೀಡಿದ್ದಾರೆ. 
 
ಧರ್ಮದೊಂದಿಗೆ ರಾಜಕೀಯ ಬೆರೆತಾಗ ಭಾರತ ಕೂಡಾ ಇರಾಕ್, ಸಿರಿಯಾ ಮತ್ತು ಪಾಕಿಸ್ತಾನ ದೇಶಗಳಾಂತಾಗುತ್ತದೆ ಎಂದು ರಾಜಕೀಯದ ಕೆಲಸ ಜನರ ಸೇವೆ ಮಾಡುವುದು. ವಿಪಕ್ಷಗಳನ್ನು ತುಳಿಯುವುದು ಎಂದು ಅರ್ಥವಲ್ಲವೆಂದು ಜೆಡಿಯು ಬಂಡಾಯ ಮುಖಂಡ ಶರದ್ ಯಾದವ್ ಕಿಡಿಕಾರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments