Webdunia - Bharat's app for daily news and videos

Install App

ಮೋದಿ ಜನರನ್ನು ಭಿಕ್ಷುಕರನ್ನಾಗಿಸಿದ್ದಾರೆ: ಮಾಯಾವತಿ

Webdunia
ಬುಧವಾರ, 7 ಡಿಸೆಂಬರ್ 2016 (12:54 IST)
ದೊಡ್ಡ ಮೊತ್ತದ ನೋಟು ಅಮೌಲ್ಯೀಕರಣ ಪ್ರಯೋಗದಿಂದ ಪ್ರಧಾನಿ ಮೋದಿ ದೇಶದ ಜನರನ್ನು ಭಿಕ್ಷುಕರನ್ನಾಗಿಸಿದ್ದಾರೆ ಎಂದು ಬಹುಜನ ಸಮಾಜವಾದಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ. 
ದಲಿತ ಚಿಂತಕ, ಸಂವಿಧಾನ ಶಿಲ್ಪಿ ಬಿ. ಆರ್. ಅಂಬೇಡ್ಕರ್ ಅವರ 61ನೇ ಪುಣ್ಯತಿಥಿ ಸಂದರ್ಭದಲ್ಲಿ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಮಾಯಾವತಿ, ಮೋದಿ 90% ಜನರನ್ನು ಭಿಕ್ಷುಕರನ್ನಾಗಿಸಿದ್ದಾರೆ. ತಮ್ಮದೇ ಹಣವನ್ನು ಪಡೆಯಲು ಜನರು ಸರತಿ ಸಾಲಲ್ಲಿ ನಿಲ್ಲಬೇಕಿದೆ ಎಂದು ಅವರು ಅಸಮಧಾನ ವ್ಯಕ್ತ ಪಡಿಸಿದ್ದಾರೆ. 
 
ಅಷ್ಟೇ ಅಲ್ಲದೆ ಒಬಿಸಿ ಮತಗಳನ್ನು ಪಡೆಯಲು ಪ್ರಧಾನಿ ತಮ್ಮ ಜಾತಿಯನ್ನು ಬದಲಾಯಿಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. 
 
ತಮ್ಮ ಮಾತನ್ನು ಮುಂದುವರೆಸುತ್ತಾ ಕಮಲ ಮತ್ತು ಕೈ ಮೇಲೆ ಬಿರುಸಿನ ವಾಗ್ದಾಳಿಗೈದ ಅವರು ಈ ಎರಡು ಪಕ್ಷಗಳು ದಲಿತ ವಿರೋಧಿಯಾಗಿವೆ, ಸರ್ಕಾರಿ ಕೆಲಸಗಳಲ್ಲಿ ಮೀಸಲಾತಿಯನ್ನು ತೆಗೆದುಹಾಕಲು ಪಿತೂರಿ ನಡೆಸುತ್ತಿವೆ ಎಂದು ದೂರಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಇಂದಿನ ಅಡಿಕೆ, ಕಾಳುಮೆಣಸು ಮಾರುಕಟ್ಟೆ ದರ ಹೇಗಿದೆ ನೋಡಿ

Gold Price: ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್, ಇಂದಿನ ಬೆಲೆ ಎಷ್ಟು ನೋಡಿ

ತುರ್ತು ಪರಿಸ್ಥಿತಿಯ ಕರಾಳ ದಿನಗಳ ಸಂಬಂಧ ಅಭಿಯಾನ: ಸಿ.ಟಿ.ರವಿ

ಕಾಂಗ್ರೆಸ್, ಭ್ರಷ್ಟಾಚಾರ ಎರಡೂ ಒಬ್ಬರ ಬಿಟ್ಟು ಇನ್ನೊಬ್ಬರಿರಲ್ಲ: ಸಿಟಿ ರವಿ

ನಮಗೂ ಕುಟುಂಬವಿದೆ, ಜೀವನವಿದೆ ಬ್ಯಾನ್ ಮಾಡ್ಬೇಡಿ: ಬೈಕ್ ಟ್ಯಾಕ್ಸಿವಾಲಗಳ ಅಳಲು

ಮುಂದಿನ ಸುದ್ದಿ
Show comments