Webdunia - Bharat's app for daily news and videos

Install App

ಮೋದಿ ಜನರನ್ನು ಭಿಕ್ಷುಕರನ್ನಾಗಿಸಿದ್ದಾರೆ: ಮಾಯಾವತಿ

Webdunia
ಬುಧವಾರ, 7 ಡಿಸೆಂಬರ್ 2016 (12:54 IST)
ದೊಡ್ಡ ಮೊತ್ತದ ನೋಟು ಅಮೌಲ್ಯೀಕರಣ ಪ್ರಯೋಗದಿಂದ ಪ್ರಧಾನಿ ಮೋದಿ ದೇಶದ ಜನರನ್ನು ಭಿಕ್ಷುಕರನ್ನಾಗಿಸಿದ್ದಾರೆ ಎಂದು ಬಹುಜನ ಸಮಾಜವಾದಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ. 
ದಲಿತ ಚಿಂತಕ, ಸಂವಿಧಾನ ಶಿಲ್ಪಿ ಬಿ. ಆರ್. ಅಂಬೇಡ್ಕರ್ ಅವರ 61ನೇ ಪುಣ್ಯತಿಥಿ ಸಂದರ್ಭದಲ್ಲಿ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಮಾಯಾವತಿ, ಮೋದಿ 90% ಜನರನ್ನು ಭಿಕ್ಷುಕರನ್ನಾಗಿಸಿದ್ದಾರೆ. ತಮ್ಮದೇ ಹಣವನ್ನು ಪಡೆಯಲು ಜನರು ಸರತಿ ಸಾಲಲ್ಲಿ ನಿಲ್ಲಬೇಕಿದೆ ಎಂದು ಅವರು ಅಸಮಧಾನ ವ್ಯಕ್ತ ಪಡಿಸಿದ್ದಾರೆ. 
 
ಅಷ್ಟೇ ಅಲ್ಲದೆ ಒಬಿಸಿ ಮತಗಳನ್ನು ಪಡೆಯಲು ಪ್ರಧಾನಿ ತಮ್ಮ ಜಾತಿಯನ್ನು ಬದಲಾಯಿಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. 
 
ತಮ್ಮ ಮಾತನ್ನು ಮುಂದುವರೆಸುತ್ತಾ ಕಮಲ ಮತ್ತು ಕೈ ಮೇಲೆ ಬಿರುಸಿನ ವಾಗ್ದಾಳಿಗೈದ ಅವರು ಈ ಎರಡು ಪಕ್ಷಗಳು ದಲಿತ ವಿರೋಧಿಯಾಗಿವೆ, ಸರ್ಕಾರಿ ಕೆಲಸಗಳಲ್ಲಿ ಮೀಸಲಾತಿಯನ್ನು ತೆಗೆದುಹಾಕಲು ಪಿತೂರಿ ನಡೆಸುತ್ತಿವೆ ಎಂದು ದೂರಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments