Webdunia - Bharat's app for daily news and videos

Install App

16 ಜನರು ಕೊನೆಯುಸಿರೆಳೆದ ಪ್ರದೇಶದಲ್ಲಿ ಮೋದಿ ರೋಡ್ ಶೋ ನಡೆಸಿದ್ದು ಅಮಾನವೀಯ: ಸಂಜಯ್ ರಾವತ್

Sampriya
ಗುರುವಾರ, 16 ಮೇ 2024 (18:23 IST)
ಮುಂಬೈ: ಈಚೆಗೆ ಗಾಳಿ ಮಳೆಗೆ ಹೋರ್ಡಿಂಗ್ ಬಿದ್ದು 16 ಮಂದಿ ಸಾವನ್ನಪ್ಪಿದ ಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ ಶೋ ನಡೆಸಿರುವುದು ಅಮಾನವೀಯ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಕಿಡಿಕಾರಿದರು.

ಬುಧವಾರ ಮಧ್ಯಾಹ್ನ ಘಾಟ್‌ಕೋಪರ್ ಪಶ್ಚಿಮದಿಂದ ಘಾಟ್‌ಕೋಪರ್ ಪೂರ್ವಕ್ಕೆ ಪ್ರಧಾನಿ ಮೋದಿಯವರ ರೋಡ್‌ಶೋ ನಿಮಿತ್ತ 12 ಗಂಟೆಯಿಂದ ರಸ್ತೆಗಳು ಮತ್ತು ಮೆಟ್ರೋ ರೈಲು ಸೇವೆಗಳನ್ನು ಬಂದ್ ಮಾಡಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಒಬ್ಬ ವ್ಯಕ್ತಿಯ ಪ್ರಚಾರಕ್ಕಾಗಿ ರಸ್ತೆಗಳನ್ನು ಮುಚ್ಚಿ ಜನರಿಗೆ ತೊಂದರೆ ಕೊಟ್ಟಿರುವ ಘಟನೆ ಎಂದೂ ನಡೆದಿಲ್ಲ.

ಪ್ರಧಾನಿ ಮೋದಿ ಅವರು 16 ಜನ ಪ್ರಾಣ ಕಳೆದುಕೊಂಡ ಪ್ರದೇಶದಲ್ಲೆ ರೋಡ್ ಶೋ ನಡೆಸಿರುವುದು ಅಮಾನವೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನೂ 14ರಂದು ಮುಂಬೈನಲ್ಲಿ ಸುರಿದ ಗಾಳಿ ಮಳೆಗೆ ಘಾಟ್‌ಕೋಪರ್‌ನ ಛೇಡಾ ನಗರ ಪ್ರದೇಶದಲ್ಲಿ 120 x 120 ಅಡಿಗಳ ಬೃಹತ್ ಹೋರ್ಡಿಂಗ್ ಕುಸಿದು 16 ಮಂದಿ ಸಾವನ್ನಪ್ಪಿ,  75 ಮಂದಿ ಗಾಯಗೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments