Webdunia - Bharat's app for daily news and videos

Install App

ಮೋದಿ ಅವರು ಗಮನ ಬೇರೆಡೆ ಸೆಳೆಯುವ ರಾಜಕೀಯದಲ್ಲಿ ತೊಡಗಿದ್ದಾರೆ - ಬಿಜೆಪಿ ನಾಯಕ ಶತ್ರುಘ್ನ ಸಿನ್ಹಾ

Webdunia
ಭಾನುವಾರ, 13 ಮೇ 2018 (06:54 IST)
ಪಟ್ನಾ : ಪ್ರಧಾನಿಯಾಗಲು ಸಿದ್ಧ ಎಂದು ರಾಹುಲ್ ಗಾಂಧಿ ಹೇಳಿಕೆಗೆ ನರೇಂದ್ರ ಮೋದಿ ಅವರು ಟೀಕೆ ವ್ಯಕ್ತಪಡಿಸಿದ್ದ ಹಿನ್ನಲೆಯಲ್ಲಿ ಇದೀಗ ಬಿಜೆಪಿ ನಾಯಕ ಶತ್ರುಘ್ನ ಸಿನ್ಹಾ ಅವರು ಯಾರು ಬೇಕಾದರೂ ದೇಶದ ಪ್ರಧಾನಿ ಆಗಬಹುದು ಎಂದು ಹೇಳಿದ್ದಾರೆ.

'ಕಳೆದ ಕೆಲವು ವರ್ಷಗಳಲ್ಲಿ ರಾಹುಲ್ ಪ್ರಬುದ್ಧರಾಗಿದ್ದು, ಜನಸಾಮಾನ್ಯರಲ್ಲಿ ಖ್ಯಾತರಾಗಿದ್ದಾರೆ. ಅತಿ ದೊಡ್ಡ, ಹಳೆಯದಾದ ರಾಷ್ಟ್ರೀಯ ಪಕ್ಷದ ನಾಯಕರಾಗಿರುವ ರಾಹುಲ್ ಪ್ರಧಾನಿಯಾಗುವ ಸಾಧ್ಯತೆ ವ್ಯಕ್ತಪಡಿಸಿದರೆ ಅದರಲ್ಲಿ ತಪ್ಪೇನು' ಎಂದು ಅವರು ಪ್ರಶ್ನಿಸಿದ್ದಾರೆ.

 

ಕಾಂಗ್ರೆಸ್ ಅಧ್ಯಕ್ಷರು ಕೇಳಿರುವ ಸಮಂಜಸವಾದ ಪ್ರಶ್ನೆಗಳಿಗೆ ಉತ್ತರಿಸುವ ಬದಲು ಮೋದಿ ಅವರು 'ಗಮನ ಬೇರೆಡೆ ಸೆಳೆಯುವ ರಾಜಕೀಯದಲ್ಲಿ ತೊಡಗಿದ್ದಾರೆ. ಪ್ರಸಿದ್ಧಿ ಇರುವವರು (ನಾಮ್‌ದಾರ್‌), ಕೆಲಸ ಮಾಡುವವರು(ಕಾಮ್‌ದಾರ್), ಸಾಮರ್ಥ್ಯ ಇರುವವರು (ದಮ್‌ದಾರ್) ಹಾಗೂ ವಿವೇಕ ಇರುವ (ಸಮಜ್‌ದಾರ್) ಯಾರಾದರೂ ಸಂಖ್ಯಾಬಲ ಹಾಗೂ ಬೆಂಬಲ ಹೊಂದಿದ್ದರೆ ದೇಶದ ಪ್ರಧಾನಿ ಆಗಬಹುದು' ಎಂದು ಸಿನ್ಹಾ ಅವರು  ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

ಮುಂದಿನ ಸುದ್ದಿ
Show comments