Webdunia - Bharat's app for daily news and videos

Install App

ಸಂಸತ್‌ನಲ್ಲಿ ಮೋದಿ ಸಚಿವರ ಕಾದಾಟ

Webdunia
ಶನಿವಾರ, 30 ಏಪ್ರಿಲ್ 2016 (17:07 IST)
ಸಂಸತ್ತಿನಲ್ಲಿ ವಿರೋಧಿ ಪಕ್ಷಗಳ ನಡುವೆ ವಾಗ್ವಾದ ನಡೆಯುವುದು ಸಾಮಾನ್ಯ . ಆದರೆ ಶುಕ್ರವಾರ ರಾಜ್ಯಸಭೆಯಲ್ಲಿ ಕೇಂದ್ರ ಸಚಿವರಿಬ್ಬರು ಕಿತ್ತಾಡಿಕೊಂಡಿದ್ದಾರೆ. ವಿರೋಧ ಪಕ್ಷದ ಸಂಸದರೊಬ್ಬರು ಜಾರ್ಖಂಡ್‌ನಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆದ ದಾಳಿಯ ಕುರಿತು ಪ್ರಸ್ತಾಪಿಸಿದಾಗ ಈ ವಾಗ್ವಾದ ಪ್ರಾರಂಭವಾಯಿತು. 

ರಾಜ್ಯ ಸರ್ಕಾರ ಪ್ರಕರಣದ ಸತ್ಯಾಂಶಗಳನ್ನು ರುಜುವಾತು ಪಡಿಸಲಿದೆ ಎಂದಾಗ ಜೆಡಿ(ಯು) ನಾಯಕರು ಸದನದ ಬಾವಿಗಿಳಿದು ಪ್ರತಿಭಟಿಸಿದರು. 
 
ಆಗ ಮಧ್ಯ ಪ್ರವೇಶಿಸಿದ ಮಹಿಳಾ ಮುಖ್ಯಮಂತ್ರಿ ಪ್ರಕರಣದ ಸಂಪೂರ್ಣ ವರದಿಗಾಗಿ ಜಾರ್ಖಂಡ್ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದು ಹೇಳಿದರು. ಆಗ ಮತ್ತೆ ಗಲಾಟೆ ಹೆಚ್ಚಾಗಿ ರಾಜ್ಯಸಭೆ ಕಲಾಪವನ್ನು ಮುಂದೂಡಲಾಯಿತು. 
 
ಆಗ ಸ್ತ್ರೀ ಸಚಿವೆ ಸಂಸದರ ಜತೆ ವ್ಯವಹರಿಸುವಾಗ ಹೆಚ್ಚು ಚಾತುರ್ಯದಿಂದ ವರ್ತಿಸಿ ಎಂದು ಸಲಹೆ ನೀಡಿದ್ದಾರೆ. ಇದರಿಂದ ಸಿಟ್ಟಿಗೆದ್ದ ಸಚಿವ, ನೀವಿದನ್ನು ಕಾಂಗ್ರೆಸ್‌ನಿಂದ ಬಂದವರಾಗಿರುವುದರಿಂದ ಸಹಜವಾಗಿ ಇದನ್ನು ಹೇಳುತ್ತೀರಿ. ನಾನು ಬಿಜೆಪಿಯ ಹಳೆಯ ಸದಸ್ಯ ಮತ್ತು ಈ ಜನರೊಂದಿಗೆ ಹೇಗೆ ವರ್ತಿಸಬೇಕೆಂಬುದನ್ನು ಬಲ್ಲೆ ಎಂದು ತಿರುಗೇಟು ನೀಡಿದ್ದಾರೆ. ಅಲ್ಲೇ ಹತ್ತಿರ ಕುಳಿತಿದ್ದ ಸಚಿವರು ಸಹ ಅವರ ವಾಗ್ವಾದದಿಂದ ದಂಗಾದರು.
 
ಪುರುಷ ಸಚಿವರ ಮಾತಿನಿಂದ ಬೇಸರಗೊಂಡ ಸಚಿವೆ ಈ ಸರ್ಕಾರದಲ್ಲಿ ಹೆಚ್ಚು ದಿನವಿರಬೇಕೆಂದು ಅನ್ನಿಸುತ್ತಿಲ್ಲ. ಆದಷ್ಟು ಬೇಗ ಪ್ರಧಾನಿಯವರಿಗೆ ರಾಜೀನಾಮೆ ಪತ್ರವನ್ನು ನೀಡುತ್ತೇನೆ ಎಂದರು. 


ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧು: 3,170 ಭಾರತೀಯರು ಇಸ್ರೇಲ್‌– ಇರಾನ್‌ನಿಂದ ತಾಯ್ನಾಡಿಗೆ

ಮೋಸ್ಟ್ ವಾಂಟೆಡ್‌ ಗ್ಯಾಂಗ್‌ಸ್ಟರ್‌ ರೂಮಿ ವೊಗ್ರಾ ಎನ್‌ಕೌಂಟರ್‌ನಲ್ಲಿ ಸಾವು

ಸಿದ್ದರಾಮಯ್ಯನವರೇ ಯಾವುದೇ ಕಾರಣಕ್ಕೂ ಡಿಕೆಶಿ ಕೈಗೆ ಕರ್ನಾಟಕವನ್ನು ನೀಡಬೇಡಿ: ಬಸನಗೌಡ ಪಾಟೀಲ್

ಕುಮಾರಸ್ವಾಮಿ ಪತ್ರಕ್ಕೆ ಸಿಕ್ತು ಕೇಂದ್ರದಿಂದ ಸ್ಪಂದನೆ: ಮಾವು ಬೆಳೆಗಾರರಿಗೆ ಗುಡ್‌ನ್ಯೂಸ್‌

ವಾಟ್ಸಾಪ್‌ ಸ್ಟೇಟಸ್‌ಗೆ ರೀಲ್ಸ್ ಅಪ್ಲೋಡ್ ಮಾಡಿದ್ದಕ್ಕೆ ಪ್ರಿಯಕರ ಕಿರಿಕಿರಿ: ಯುವತಿ ಸಾವಿಗೆ ಶರಣು

ಮುಂದಿನ ಸುದ್ದಿ