Webdunia - Bharat's app for daily news and videos

Install App

ಮೋದಿ ಮೋಡಿಗೆ ಕಾಂಗ್ರೆಸ್ ತಳಮಳ

Webdunia
ಸೋಮವಾರ, 18 ಡಿಸೆಂಬರ್ 2017 (10:26 IST)
ಹುಬ್ಬಳ್ಳಿ: ನಾವು ಎರಡೂ ರಾಜ್ಯಗಳಲ್ಲಿ ಬಹುಮತ ಸಾಧಿಸುತ್ತೇವೆ ಎಂದು ಗುಜರಾತ್ –ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್ ಹೇಳಿದ್ದಾರೆ.


ಈ ಫಲಿತಾಂಶ ರಾಜ್ಯದ ಮೇಲೆ ಸಾಕಷ್ಟು ಪರಿಣಾಮ ಬೀರಲಿದೆ. ಮೋದಿಯವರ ಸಾಧನೆ ನೋಡಿ ಜನ ಮನ್ನಣೆ ನೀಡಿದ್ದಾರೆ.


ಇಡೀ ದೇಶ ಬಿಜೆಪಿ ಮಯವಾಗಿರುವುದನ್ನು ನೋಡಿ ಕಾಂಗ್ರೆಸ್ ನಲ್ಲಿ ತಳಮಳ ಉಂಟಾಗಿದೆ ಎಂದಿದ್ದಾರೆ. ಇನ್ನು ಈಶಾನ್ಯ ಭಾರತದ ಕೆಲಭಾಗದಲ್ಲಿ ಕಾಂಗ್ರೆಸ್ ಇರಬಹುದು ಆದರೆ ಮುಂದಿನ ದಿನಗಳಲ್ಕಿ ಅದನ್ನು ಕೂಡ ಬಿಜೆಪಿ ಗೆಲ್ಲಲಿದೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮಹಾರಾಷ್ಟ್ರ ಜೈಂಟ್‌ ವೀಲ್‌ ದುರಂತ: ತಲೆಯ ಚರ್ಮದೊಂದಿಗೆಯೇ ಕಿತ್ತುಬಂದ ಮಹಿಳೆಯ ಕೂದಲು, Video

ಕರಾವಳಿ ಗಣೇಶೊತ್ಸವ: ಸೂಕ್ಷ್ಮ ಮಾರ್ಗಗಳಲ್ಲಿ ಹೈಅಲರ್ಟ್

ಕಾಂಗ್ರೆಸ್‌ನೊಳಗೆ ಯಾವುದೇ ಒಡಕ್ಕಿಲ್ಲ, ಒಗ್ಗಟ್ಟಿನಲ್ಲಿ ಪಕ್ಷ ಸಾಗುತ್ತಿದೆ: ಯುಟಿ ಖಾದರ್‌

ಭಾರತೀಯ ನಾಗರಿಕತೆಯಲ್ಲಿ ಪ್ರಕೃತಿಗೆ ತಾಯಿಯ ಸ್ಥಾನ: ಪ್ರಧಾನಿ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments