ಪಡಿತರ ಆಹಾರ ಧಾನ್ಯಕ್ಕೆ ಬದಲು ಅಕೌಂಟಿಗೆ ಬೀಳಲಿದೆ ಹಣ..!

Webdunia
ಮಂಗಳವಾರ, 1 ಆಗಸ್ಟ್ 2017 (11:27 IST)
ಪಡಿತರ ವಿತರಣಾ ವ್ಯವಸ್ಥೆಯನ್ನ ರದ್ದು ಮಾಡಿ ಎಲ್`ಪಿಜಿ ಸಬ್ಸಿಡಿ ರೀತಿ ಫಲಾನುಭವಿಗಳ ಖಾತೆಗೇ ನೇರವಾಗಿ ಹಣ ವರ್ಗಾವಣೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ಸ್ವತಃ ಪ್ರಧಾನಮಂತ್ರಿ ನರೇಂದ್ರಮೋದಿ ಸಂಸದರ ಸಭೆಯಲ್ಲಿ ಈ ಪ್ರಸ್ತಾಪ ಇಟ್ಟಿದ್ದಾರೆ. ಪುದುಚೇರಿ ಮತ್ತು ಹರಿಯಾಣ ರಾಜ್ಯಗಳಲ್ಲಿ ಜಾರಿಯಲ್ಲಿರುವ ಈ  ಯೋಜನೆ ಯಶಸ್ಸು ಕಂಡಿದೆ. ಹೀಗಾಗಿ, ದೇಶಾದ್ಯಂತ ವಿಸ್ತರಣೆ ಚಿಂತನೆ ನಡೆಸಿದ್ದಾರೆ. ಪಡಿತರ ವಿತರಣೆಯಲ್ಲಾಗುವ ಅವ್ಯವಹಾರ ತಡೆಯಲು ಈ ಕ್ರಮ ರಾಮಬಾಣ ಎನ್ನಲಾಗುತ್ತಿದೆ.

ಚಂಢೀಗಡ ಮತ್ತು ಹರ್ಯಾಣದಲ್ಲಿ ಸೀಮೆಎಣ್ಣೆ ಮುಕ್ತವಾಗಿರುವುದರಿಂದ ಅಲ್ಲಿ ವಿತರಣೆಯಲ್ಲಿ ಕಂಡುಬರುತ್ತಿದ್ದ ಭ್ರಷ್ಟಾಚಾರಕ್ಕೆ ಕಡಿವಾಣ ಬಿದ್ದಿದೆ. ಅದೇ ರೀತಿ ಪಡಿತರ ವ್ಯವಸ್ಥೆ ಸುಧಾರಣೆಗೆ ಕೇಂದ್ರ ಚಿಂತನೆ ನಡೆಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments