ಬುಲ್ಡೋಜರ್ ಪ್ರಯೋಗಕ್ಕೆ ಮೋದಿ ಮೆಚ್ಚುಗೆ!

Webdunia
ಮಂಗಳವಾರ, 17 ಮೇ 2022 (14:26 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದಲ್ಲಿ ಕ್ರಿಮಿನಲ್ಗಳ ವಿರುದ್ಧ ಕೈಗೊಂಡ ‘ಬುಲ್ಡೋಜರ್ ಅಭಿಯಾನ’ಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ‘ಈಗ ವಿರಮಿಸುವ ಸಮಯವಲ್ಲ. 2024ಕ್ಕೆ (ಲೋಕಸಭೆ ಚುನಾವಣೆಗೆ) ಸಿದ್ಧತೆ ಆರಂಭಿಸಿ’ ಎಂದು ಸೂಚನೆ ನೀಡಿದ್ದಾರೆ. ನೇಪಾಳ ಪ್ರವಾಸದಿಂದ ಮರಳಿದ ಕೂಡಲೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಅವರ ಸಚಿವ ಸಂಪುಟದ ಜತೆ ದಿಲ್ಲಿಯಲ್ಲಿ ಸಭೆ ನಡೆಸಿದ ಮೋದಿ,

ರಾಜ್ಯದಲ್ಲಿ ಕಾನೂನು ಹಾಗೂ ಸುವ್ಯವಸ್ಥೆ ಸುಧಾರಿಸಿದೆ ಎಂದು ಅಭಿನಂದಿಸಿದರು. ಇತ್ತೀಚೆಗೆ ಯೋಗಿ ಸರ್ಕಾರ ಕ್ರಿಮಿನಲ್ಗಳ ಆಸ್ತಿಪಾಸ್ತಿ ನಾಶಕ್ಕೆ ಬುಲ್ಡೋಜರ್ಗಳನ್ನು ಬಳಸಿತ್ತು ಹಾಗೂ ಇತರ ಕೆಲ ಬಿಜೆಪಿ ರಾಜ್ಯಗಳು ಅದನ್ನು ಅನುಸರಿಸಿದ್ದವು ಎಂಬುದು ಗಮನಾರ್ಹ.

ಈ ನಡುವೆ, ಕ್ಷೇತ್ರದಲ್ಲೇ ಹೆಚ್ಚು ಕಾಲ ಕಳೆದು ಜನರೊಂದಿಗೆ ಹೆಚ್ಚು ಬೆರೆಯಬೇಕು. ಸರ್ಕಾರದ ಯೋಜನೆಗಳು ಬಡವರನ್ನು ತಲುಪುವಂತೆ ನೋಡಿಕೊಳ್ಳಬೇಕು. ಪಕ್ಷ ಹಾಗೂ ಸರ್ಕಾರದ ನಡುವೆ ಸಮನ್ವಯ ಇರಬೇಕು ಎಂದು ಸೂಚಿಸಿದರು ಎಂದು ಮೋದಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments