Webdunia - Bharat's app for daily news and videos

Install App

ಮೋದಿ, ರಾಹುಲ್ ಮುಖಾಮುಖಿ!

Webdunia
ಗುರುವಾರ, 10 ಫೆಬ್ರವರಿ 2022 (12:35 IST)
ಡೆಹ್ರಾಡೂನ್ : ಉತ್ತರಾಖಂಡ ವಿಧಾನಸಭಾ ಚುನಾವಣೆಯ  ದಿನಾಂಕ ಸಮೀಪಿಸುತ್ತಿದ್ದಂತೆ ಇಲ್ಲಿ ರಾಜಕೀಯ ತಳಮಳ ತೀವ್ರಗೊಳ್ಳುತ್ತಿದೆ.
 
ಸದ್ಯ ಚುನಾವಣಾ ಪ್ರಚಾರ ಜೋರಾಗಿದ್ದು, ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ರಾಜ್ಯದಿಂದ ಹಿಡಿದು ಕೇಂದ್ರದವರೆಗೆ ಎಲ್ಲಾ ನಾಯಕರು ಈ ನಿಟ್ಟಿನಲ್ಲಿ ಶಕ್ತಿ ಮೀರಿ ಯತ್ನಿಸುತ್ತಿದ್ದಾರೆ.

ಏತನ್ಮಧ್ಯೆ, ಗುರುವಾರ, ಪ್ರಧಾನಿ ನರೇಂದ್ರ ಮೋದಿ ಅವರು ದೇವಭೂಮಿಯ ಮತದಾರರನ್ನು ತಮ್ಮ ಪರ ಸೆಳೆಯಲು ಶ್ರೀನಗರ ಗಡ್ವಾಲ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ಹಿಂದೆ ಅವರು ರಾಜ್ಯದ ಹಲವು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ್ದರು. ಅಲ್ಲದೇ ಇಲ್ಲಿ ಅವರು ಈಗಾಗಲೇ ವರ್ಚುವಲ್ ರ್ಯಾಲಿ ಮಾಡಲಿದ್ದಾರೆ. ಆದರೆ ಕೊನೆ ಕ್ಷಣದಲ್ಲಿ ಭೌತಿಕ ಸಭೆ ನಡೆಸಲು ತೀರ್ಮಾನಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments