ಮೋದಿ, ರಾಹುಲ್‌ನಿಂದ ಓಟ್‌ಬ್ಯಾಂಕ್‌ ರಾಜಕಾರಣ– ಓವೈಸಿ

Webdunia
ಶನಿವಾರ, 23 ಡಿಸೆಂಬರ್ 2017 (15:34 IST)
ಗುಜರಾತ್ ರಾಜ್ಯದ ದೇಗುಲಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡುತ್ತಿರುವುದು ಅಪ್ಪಟ ಓಟ್'ಬ್ಯಾಂಕ್ ರಾಜಕೀಯ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಟೀಕಿಸಿದ್ದಾರೆ.
 
ಕಾಂಗ್ರೆಸ್ ನಾಯಕರು ಮತ್ತು ಬಿಜೆಪಿ ನಾಯಕರನ್ನು ನೋಡಿದರೆ ಅವರು ಚುನಾವಣಾ ಪ್ರಚಾರವನ್ನು ಮಾಡುತ್ತಿರುವುದಂತೆ ಕಾಣುತ್ತಿಲ್ಲ. ದೇಗುಲಗಳಿಗೆ ಭೇಟಿ ನೀಡುತ್ತಿರುವಂತೆ ಕಾಣಿಸುತ್ತಿದೆ. ವಿಧಾನಸಭೆ ಹಾಗೂ ಸಂಸತ್ತು ಚುನಾವಣೆಗಳು ಆರಂಭಗೊಂಡಾಗ ಯಾತ್ರೆ ಹೇಗಿರುತ್ತದೆ ಎಂಬುದನ್ನು ತೋರಿಸುತ್ತೇನ ಎಂದು ಬೆಂಬಲಿಗರನ್ನು ಉದ್ದೇಶಿಸಿ ತಿಳಿಸಿದ್ದಾರೆ.
 
ಚುನಾವಣಾ ಪ್ರಚಾರ ಸಂದರ್ಭದಲ್ಲಿ ನಾನೂ ಕೂಡ ಮಸೀದಿ ಹಾಗೂ ದರ್ಗಾಗಳಿಗೆ ಭೇಟಿ ನೀಡುತ್ತೇನೆ. ಹಸಿರು ಧ್ವಜವನ್ನು ಹಿಡಿಯುತ್ತೇನೆ. ಬಿಜೆಪಿ ಬಗ್ಗೆ ನಾವು ಆಲೋಚಿಸುತ್ತಿಲ್ಲ. ಆದರೆ, ನಾವು ಪ್ರಚಾರ ಸಂದರ್ಭದಲ್ಲಿ ಹಸಿರನ್ನು ತೊಡುತ್ತೇವೆ ಎಂದಿರುವ ಅವರು, ಮೋದಿಯವರು ಸಬರ್ಮತಿ ನದಿ ಬಳಿ ನಡೆಸಿದ ಸೀ ಪ್ಲೇನ್ ಹಾರಾಟ ಕುರಿತಂತೆ ಕಿಡಿಕಾರಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments