ಜನರತ್ತ ಚೂರುಗಳನ್ನು ಎಸೆದು ಚುನಾವಣೆ ಗೆಲ್ಲಬಹುದು, ಆದರೆ ದೇಶ ನಡೆಸಲು ಸಾಧ್ಯವಿಲ್ಲ: ಮೋದಿ ವಾಗ್ದಾಳಿ

Webdunia
ಬುಧವಾರ, 31 ಆಗಸ್ಟ್ 2016 (19:28 IST)
ಚುನಾವಣೆ ಸನ್ನಿಹಿತ ಗುಜರಾತಿನಲ್ಲಿ ನೀರಾವರಿ ಯೋಜನೆಯೊಂದನ್ನು ಉದ್ಘಾಟಿಸಿದ ಬಳಿಕ ಪ್ರಕ್ಷುಬ್ಧ ಪಟೇಲ್ ಸಮುದಾಯದ ಹೃದಯಭಾಗದ ರೈತರನ್ನು ಪ್ರಧಾನಿ ನರೇಂದ್ರ ಮೋದಿ  ಸಂಧಿಸಿದರು.
 
ಸೌರಾಷ್ಟ್ರ ನರ್ಮದಾ ಅವತಾರಣ್ ನೀರಾವರಿ ಯೋಜನೆ ಉದ್ಘಾಟಿಸಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ ಮೋದಿ, ಜನರಿಗೆ ಚೂರುಗಳನ್ನು ಎಸೆದು ಆಮಿಷಗಳನ್ನು ಒಡ್ಡುವ ಮೂಲಕ ಚುನಾವಣೆಗಳನ್ನು ಗೆಲ್ಲಬಹುದು, ಆದರೆ ಹಾಗೆ ಮಾಡುವುದರಿಂದ ದೇಶವನ್ನು ಮುನ್ನಡೆಸಲು ಸಾಧ್ಯವಿಲ್ಲ ಎಂದು ಹೇಳಿದರು.
 
ನಾವು ಕಳೆದ 15 ವರ್ಷಗಳಿಂದ ಪರಿವರ್ತನೆ ಮತ್ತು ಅಭಿವೃದ್ಧಿಗಾಗಿ ಈ ಯೋಜನೆಗೆ ಶ್ರಮ ಪಟ್ಟಿದ್ದೇವೆ ಎಂದು ಮೋದಿ ಸಾನೋಸರಾ ಗ್ರಾಮದಲ್ಲಿ ನೆರೆದಿದ್ದ ಜನತೆಗೆ ತಿಳಿಸಿದರು.
 
ಈ ಹಂತದಲ್ಲಿ ಸೌನಿ ಯೋಜನೆ ಉದ್ಘಾಟನೆಯನ್ನು  ಚುನಾವಣೆಗೆ ಮುನ್ನ ಮತದಾರರಿಗೆ ಸಂದೇಶವನ್ನು ಮುಟ್ಟಿಸುವ ಪ್ರಯತ್ನ ಎಂದು ಕಾಂಗ್ರೆಸ್ ಟೀಕಿಸಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಗೋವಾ ಕ್ಲಬ್ ದುರಂತ, ಸಮಗ್ರ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಯಾರು ಬೇಕಾದರೂ ಮಸೀದಿ ಕಟ್ಟಬಹುದು, ಆದರೆ ದೇಶದ ವಾತಾವರಣ ಹಾಳು ಮಾಡುವ ಹಕ್ಕು ಯಾರಿಗೂ ಇಲ್ಲ

ರಾಜಧಾನಿಯಲ್ಲಿ ಇನ್ನೆರಡು ದಿನ ಮೈಕೊರೆಯುವ ಚಳಿ: ಕರಾವಳಿಯಲ್ಲಿ ಒಣಹವೆ ಮುಂದುವರಿಕೆ

ಮುಂದಿನ ಸುದ್ದಿ
Show comments