Webdunia - Bharat's app for daily news and videos

Install App

ಮೋದಿ ಆರ್ಎಸ್ಎಸ್ ಕೀಲು ಗೊಂಬೆ: ಹೆಚ್ ಡಿ ಕುಮಾರಸ್ವಾಮಿ

Webdunia
ಬುಧವಾರ, 6 ಅಕ್ಟೋಬರ್ 2021 (11:47 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಆರ್‌ಎಸ್‌ಎಸ್‌ ಕೀಲುಗೊಂಬೆ ಆಗಿದ್ದರೆ, ಸಿಎಂ ಬಸವರಾಜ ಬೊಮ್ಮಾಯಿ ಚಾಮರಾಜಪೇಟೆಯ ಕೇಶವ ಕೃಪದ ಕೃಪಾಕಟಾಕ್ಷ, ನಿರ್ದೇಶನ, ಸೂಚನೆ ಮೇರೆಗೆ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ನೇರ ಆರೋಪ ಮಾಡಿದ್ದಾರೆ.

ಬಿಡದಿಯ ತೋಟದಲ್ಲಿ ಕಳೆದ ಏಳು ದಿನಗಳಿಂದ ನಡೆದ ಜನತಾ ಪರ್ವ 1.ಔ ಹಾಗೂ ಮಿಷನ್ 123 ಕಾರ್ಯಾಗಾರದ ಕೊನೆ ದಿನವಾದ ಇಂದು ಮಾಧ್ಯಮಗಳ ಜತೆ ಮಾತನಾಡಿದರು. ರಾಜ್ಯದಲ್ಲಿ ಇರುವುದು ಸಂಪೂರ್ಣ ಆರೆಸ್ಸೆಸ್ ಸರಕಾರ. ಕೇಶವಕೃಪಕ್ಕೆ ಜನ ಮತ ಹಾಕಿಲ್ಲ ಎಂಬುದನ್ನು ಆಡಳಿತ ನಡೆಸುವವರು ಅರ್ಥ ಮಾಡಿಕೊಳ್ಳಬೇಕು.
ಇವರಿಗೆ ದೇಶದ ಮತ್ತು ರಾಜ್ಯದ ಪ್ರಗತಿಯ ಅಜೆಂಡಾ ಇಲ್ಲ. ಜನರನ್ನು ಮನುಸ್ಮೃತಿ ಯುಗಕ್ಕೆ ತೆಗೆದುಕೊಂಡು ಹೋಗುವುದೇ ಬಿಜೆಪಿ ಅಜೆಂಡಾ. ನಮಗೆ ಹಿಂದುತ್ವಕ್ಕಿಂತ ಮೊದಲು ದುಡಿಯುವ ಕೈಗೆ ಕೆಲಸ ಬೇಕು, ಅನ್ನ ಬೇಕು. ಸರ್ಕಾರ ಈ ರಾಜ್ಯದ, ದೇಶದ ಬಡವರ ಬಗ್ಗೆ ಗಮನ ಹರಿಸಬೇಕು.
ಈ ದೇಶದಲ್ಲಿ ಸಣ್ಣ ಪುಟ್ಟ ಸಮಾಜಗಳಿಗೆ ಶಿಕ್ಷಣ, ಆರೋಗ್ಯ ಕೊಟ್ಟಿರುವುದು ಆರೆಸ್ಸೆಸ್ ಅಲ್ಲ. ಹಿಂದುತ್ವ ಹಾಗೂ ಕೋಮುವಾದವನ್ನು ಹರಡುವ ಕೆಲಸವನ್ನು ಬಿಟ್ಟರೆ ಬೇರೆ ಯಾವ ಸಾಧನೆಯನ್ನೂ ಅದು ಮಾಡಿಲ್ಲ. ದೇಶದ ಬಡತನದ ಬಗ್ಗೆ, ಸಮಸ್ಯೆಗಳ ಬಗ್ಗೆ ಆರೆಸ್ಸೆಸ್ ಸಭೆಗಳಲ್ಲಿ ಚರ್ಚೆ ಆಗಿಲ್ಲ. ದೇಶವನ್ನು ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳುವುದು ಒಂದೇ ಅವರ ಅಜೆಂಡಾವಾಗಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಗಾಂಧಿ, ಕಾಂಗ್ರೆಸ್ ಹಿರಿಯ ನಾಯಕಿಗೆ ಆಗಿದ್ದೇನು

ಇಂದು ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾರಾಟ ದಿಢೀರ್‌ ಕ್ಯಾನ್ಸಲ್‌, ಕಾರಣ ಇಲ್ಲಿದೆ

ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ವಿಶೇಷ ಅಧಿವೇಶನ ಕರೆಯಬೇಕು: ಸುನಿಲ್ ಕುಮಾರ್

ಮಂಡ್ಯದ ಜನತೆ ಪರ ಧ್ವನಿ ಎತ್ತಿ ಸರ್ಕಾರದ ವಿರುದ್ಧ ಸುಮಲತಾ ಅಂಬರೀಶ್ ಆಕ್ರೋಶ

ಥಗ್ ಲೈಫ್ ಸಿನಿಮಾಗೆ ಸುಪ್ರೀಂಕೋರ್ಟ್ ಪರ್ಮಿಷನ್ ಕೊಟ್ರೂ ಕರ್ನಾಟಕದಲ್ಲಿ ಬಿಡುಗಡೆಯಾಗಲ್ಲ

ಮುಂದಿನ ಸುದ್ದಿ
Show comments