Webdunia - Bharat's app for daily news and videos

Install App

ಪ್ರತಿಭಟನೆ ಹಿಂಪಡೆಯಿರಿ ಮಾತುಕತೆಗೆ ಬನ್ನಿ- ರೈತರಿಗೆ ಪ್ರಧಾನಿ ಮೋದಿ ಆಹ್ವಾನ

Webdunia
ಸೋಮವಾರ, 8 ಫೆಬ್ರವರಿ 2021 (12:18 IST)
ನವದೆಹಲಿ : ಪ್ರತಿಭಟನೆ ಹಿಂಪಡೆಯಿರಿ ಮಾತುಕತೆಗೆ ಬನ್ನಿ ಎಂದು ಪ್ರತಿಭಟನಾ ರೈತರಿಗೆ ಪ್ರಧಾನಿ ಮೋದಿ ಆಹ್ವಾನ ನೀಡಿದ್ದಾರೆ.

ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಪ್ರತಿಭಟನೆ ನಡೆಸುವುದು ನಿಮ್ಮ ಹಕ್ಕು. ಧರಣಿ ಹಿಂತೆಗೆದುಕೊಳ್ಳಿ, ಮಾತುಕತೆಗೆ ಬನ್ನಿ. ನಾವು ಮಾತುಕತೆಗೆ ಸಿದ್ಧವಿದ್ದೇವೆ ಎಂದು ರೈತರಿಗೆ ಕರೆ ನೀಡಿದ್ದಾರೆ.  

ಕೃಷಿಯನ್ನು ಸಮೃದ್ಧಗೊಳಿಸಲು ಇದು ಸೂಕ್ತ ಕಾಲ. ಈ ಕಾಲ ಹೋದರೆ ಮತ್ತೆ ಸಿಗುವುದಿಲ್ಲ. ಕೆಟ್ಟದ್ದು ನನ್ನ ಖಾತೆಗೆ ಇರಲಿ, ಒಳ್ಳೆಯದರ ಶ್ರೇಯಸ್ಸನ್ನು ನೀವೆಲ್ಲರೂ ಸೇರಿ ಹಂಚಿಕೊಳ್ಳಿ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

ಮುಂದಿನ ಸುದ್ದಿ
Show comments