Webdunia - Bharat's app for daily news and videos

Install App

ಮೋದಿಯಿಂದ ಭಾರತಕ್ಕೆ ಕಳಂಕ, ಮೋದಿ ನೀಚ ಮನಸ್ಸಿನ ವ್ಯಕ್ತಿ: ಜಿಗ್ನೇಶ್ ಮೇವಾನಿ

Webdunia
ಮಂಗಳವಾರ, 12 ಸೆಪ್ಟಂಬರ್ 2017 (19:28 IST)
ಪ್ರಧಾನಿ ಮೋದಿ ಎಂಬ ವ್ಯಕ್ತಿ ಭಾರತದ ಹೆಸರು ಹಾಳು ಮಾಡಿ ಕಳಂಕ ತರುತ್ತಿದ್ದಾನೆ. ಆತನೊಬ್ಬ ನೀಚ ಮನಸ್ಸಿನ ವ್ಯಕ್ತಿಯಾಗಿದ್ದಾನೆ ಎಂದು ಗುಜರಾತ್‌ನ ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿ ಗುಡುಗಿದ್ದಾರೆ.
ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಪ್ರತಿರೋಧ ಸಮಾವೇಶದಲ್ಲಿ ಮಾತನಾಡಿದ ಅವರು,  ಗೌರಿ ಲಂಕೇಶ್ ಕಲಬುರಗಿಯನ್ನು ಯಾಕೆ ಕೊಂದಿದ್ದೀರಿ ಎಂದು ಕೇಂದ್ರ ಸರಕಾರವನ್ನು ಕೇಳಿದ್ದರು. ಇದಕ್ಕೆ ಉತ್ತರಿಸದೆ ಕೇಂದ್ರ ಸರಕಾರ ಗೌರಿ ಲಂಕೇಶ್‌ರನ್ನೇ ಹತ್ಯೆ ಮಾಡಿದೆ ಎಂದು ಕಿಡಿಕಾರಿದರು.
 
ನ್ಯಾಯ ಸಿಗುವವರೆಗೆ ಹೋರಾಟ ನಡೆಸೋಣ. ಗುಜರಾತ್‌ನ ಗಾಂಧಿನಗರಕ್ಕೂ ಹೋಗಿ ಪ್ರಧಾನಿ ಮೋದಿ ತಾಯಿಯನ್ನು ಭೇಚಿಯಾಗಿ ಇಂತಹ ನಾಲಾಯಕ್ ಮಗನಿಗೆ ಏಕೆ ಜನ್ಮ ಕೊಟ್ಟಿದ್ದೀರಿ ಎಂದು ಕೇಳೋಣವೆಂದು ಗುಡುಗಿದರು.
 
ಸಂಗಾತಿಗಳೇ ನವದೆಹಲಿಗೆ ತೆರಳಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಪ್ರಧಾನಿ ಮೋದಿ ಎದೆ ಮೇಲೆ ಕುಳಿತು ಹೋರಾಡೋಣ ಎಂದು ಕರೆ ನೀಡಿದರು.
 
ಪತ್ರಕರ್ತರನ್ನು ಕೊಲ್ಲಿಸುವ ಸಂಸ್ಕ್ರತಿ ಯಾವ ಮಾಡೆಲ್ ಎನ್ನುವುದನ್ನು ಪ್ರಧಾನಿ ಮೋದಿಯನ್ನು ಪ್ರಶ್ನಿಸಬೇಕಾಗಿದೆ ಎಂದು ಹೋರಾಟಗಾರ ಜಿಗ್ನೇಶ್ ಮೇವಾನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಗೆ ಮತ್ತೆ ನೀವೇ ಅಧ್ಯಕ್ಷರಾ ಎಂದು ಕೇಳಿದ್ದಕ್ಕೆ ವಿಜಯೇಂದ್ರ ಹೇಳಿದ್ದೇನು ಗೊತ್ತಾ

ಕೇಂದ್ರ ಹೇಳಿದಂತೇ ನಾವು ಅಲ್ಪ ಸಂಖ್ಯಾತರಿಗೆ ಮೀಸಲಾತಿ ಕೊಟ್ಟಿದ್ದು: ಸಿದ್ದರಾಮಯ್ಯ

ಬಿಜೆಪಿ ಯೋಗ ದಿನಾಚರಣೆಯಲ್ಲಿ ನಟಿ ಸುಧಾರಾಣಿ, ನಟ ಕೋಮಲ್

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿಶಾಖಪಟ್ಟಣದಲ್ಲಿ ಮೋದಿ ಯೋಗ

Karnataka Weather: ವಾರಂತ್ಯಕ್ಕೆ ಮಳೆ ಬರುವ ಸಾಧ್ಯತೆ ಎಷ್ಟಿದೆ, ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments