Webdunia - Bharat's app for daily news and videos

Install App

ಅನಧಿಕೃತ ಮಾಹಿತಿ ಆಧರಿಸಿ ಹೇಳಿಕೆ ನೀಡಿದ್ದಕ್ಕೆ ಮೋದಿ ಕ್ಷಮೆಯಾಚಿಸಬೇಕು - ಕಾಂಗ್ರೆಸ್ ಒತ್ತಾಯ

Webdunia
ಭಾನುವಾರ, 10 ಜೂನ್ 2018 (13:43 IST)
ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಮತ್ತು ಕಾಂಗ್ರೆಸ್‌ನ ನಾಯಕರ ಮೇಲೆ ಸುಳ್ಳು ಆರೋಪ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಲ್ಲಿ  ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.


ಮಾಹಿತಿ ಹಕ್ಕು ಕಾಯ್ದೆ ಅಡಿ ಕೇಳಿದ್ದ ಮಾಹಿತಿಗೆ ಪ್ರಧಾನಿ ಕಚೇರಿ, ಗುಜರಾತ್‌ ಚುನಾವಣೆ ಫಲಿತಾಂಶದ ಮೇಲೆ ಪ್ರಭಾವ ಬೀರಲು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಮತ್ತು ಕಾಂಗ್ರೆಸ್‌ನ ನಾಯಕರು ಪಾಕಿಸ್ತಾನದ ಜತೆ ಕೈಜೋಡಿಸಿದ್ದಾರೆಂದು ಉತ್ತರ ನೀಡಿದೆ. ಈ ಬಗ್ಗೆ ಮಾತನಾಡಿದ ಕಾಂಗ್ರೆಸ್‌ ವಕ್ತಾರ ಪವನ್‌ ಖೇರಾ ಅವರು,’ ಮೋದಿಯವರು ಪ್ರಧಾನಿಯಾದಾಗಿನಿಂದಲೂ ಅನಧಿಕೃತ ಮಾತುಗಳನ್ನೇ ಆಡುತ್ತಿದ್ದಾರೆ. ಆದರೆ, ಈಗ ಅವರನ್ನು ಅತ್ಯಂತ ಪ್ರಭಾವಿ ಪ್ರಧಾನಿಯೆಂದು ಪರಿಗಣಿಸಲಾಗುತ್ತಿದೆ, ಅವರೊಬ್ಬ ಚುನಾಯಿತ ನಾಯಕ ಮತ್ತು ಸಂವಿಧಾನಿಕ ಹುದ್ದೆಯಲ್ಲಿರುವವರು. ಸಂವಿಧಾನದ ಅಡಿ ಪ್ರಮಾಣ ಸ್ವೀಕರಿಸಿದ ಮೇಲೆ ಹೇಗೆ ಅನಧಿಕೃತ ಮಾಹಿತಿ ಆಧರಿಸಿ ಇಂತಹ ಹೇಳಿಕೆ ನೀಡಬಹುದಾ’ ಎಂದು ಪ್ರಶ್ನಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments