ಅನಧಿಕೃತ ಮಾಹಿತಿ ಆಧರಿಸಿ ಹೇಳಿಕೆ ನೀಡಿದ್ದಕ್ಕೆ ಮೋದಿ ಕ್ಷಮೆಯಾಚಿಸಬೇಕು - ಕಾಂಗ್ರೆಸ್ ಒತ್ತಾಯ

Webdunia
ಭಾನುವಾರ, 10 ಜೂನ್ 2018 (13:43 IST)
ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಮತ್ತು ಕಾಂಗ್ರೆಸ್‌ನ ನಾಯಕರ ಮೇಲೆ ಸುಳ್ಳು ಆರೋಪ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಲ್ಲಿ  ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.


ಮಾಹಿತಿ ಹಕ್ಕು ಕಾಯ್ದೆ ಅಡಿ ಕೇಳಿದ್ದ ಮಾಹಿತಿಗೆ ಪ್ರಧಾನಿ ಕಚೇರಿ, ಗುಜರಾತ್‌ ಚುನಾವಣೆ ಫಲಿತಾಂಶದ ಮೇಲೆ ಪ್ರಭಾವ ಬೀರಲು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಮತ್ತು ಕಾಂಗ್ರೆಸ್‌ನ ನಾಯಕರು ಪಾಕಿಸ್ತಾನದ ಜತೆ ಕೈಜೋಡಿಸಿದ್ದಾರೆಂದು ಉತ್ತರ ನೀಡಿದೆ. ಈ ಬಗ್ಗೆ ಮಾತನಾಡಿದ ಕಾಂಗ್ರೆಸ್‌ ವಕ್ತಾರ ಪವನ್‌ ಖೇರಾ ಅವರು,’ ಮೋದಿಯವರು ಪ್ರಧಾನಿಯಾದಾಗಿನಿಂದಲೂ ಅನಧಿಕೃತ ಮಾತುಗಳನ್ನೇ ಆಡುತ್ತಿದ್ದಾರೆ. ಆದರೆ, ಈಗ ಅವರನ್ನು ಅತ್ಯಂತ ಪ್ರಭಾವಿ ಪ್ರಧಾನಿಯೆಂದು ಪರಿಗಣಿಸಲಾಗುತ್ತಿದೆ, ಅವರೊಬ್ಬ ಚುನಾಯಿತ ನಾಯಕ ಮತ್ತು ಸಂವಿಧಾನಿಕ ಹುದ್ದೆಯಲ್ಲಿರುವವರು. ಸಂವಿಧಾನದ ಅಡಿ ಪ್ರಮಾಣ ಸ್ವೀಕರಿಸಿದ ಮೇಲೆ ಹೇಗೆ ಅನಧಿಕೃತ ಮಾಹಿತಿ ಆಧರಿಸಿ ಇಂತಹ ಹೇಳಿಕೆ ನೀಡಬಹುದಾ’ ಎಂದು ಪ್ರಶ್ನಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಬೈಕ್ ಸವಾರನ ಅತಿ ವೇಗದ ಚಾಲನೆಗೆ ವಿದ್ಯುತ್ ಕಂಬವೇ ಎರಡು ತುಂಡು, ಮೈ ಝುಮ್ಮೆನಿಸುತ್ತದೆ, Video

ಕೋಝಿಕ್ಕೋಡ್‌ನ ಜಯಲಕ್ಷ್ಮಿ ಸಿಲ್ಕ್ಸ್‌ನಲ್ಲಿ ಜನ ಕಿಕ್ಕಿರಿದ್ದ ವೇಳೆಯೇ ನಡೆಯಿತು ಬೆಂಕಿ ಅವಘಡ

ಮುಂದಿನ ಸುದ್ದಿ
Show comments