Webdunia - Bharat's app for daily news and videos

Install App

ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ಕೈಬೆರಳು ಕತ್ತರಿಸಿ ಕಾಳಿಗೆ ರಕ್ತ ಸಮರ್ಪಿಸಿದ ಕಾರವಾರದ ವ್ಯಕ್ತಿ

Sampriya
ಶನಿವಾರ, 6 ಏಪ್ರಿಲ್ 2024 (17:47 IST)
Photo Courtesy Facebook
ಉತ್ತರಕನ್ನಡ: ಅಭಿಮಾನಿಗಳು ತನ್ನ ಪ್ರೀತಿಯನ್ನು ತೋರಿಸಲು ಟ್ಯಾಟು ಹಾಕಿಸಿಕೊಳ್ಳುವುದು, ದೇವರಿಗೆ ವಿಶೇಷ ಪೂಜೆ ಸಲ್ಲಿಸುವುದು ನಾವೆಲ್ಲ ಕೇಳಿರುತ್ತೇವೆ.

ಆದರೆ ಇಲ್ಲೊಬ್ಬ ಮೋದಿ ಭಕ್ತ ಮೂರನೇ ಬಾರಿಯೂ ಪ್ರಧಾನಿಯಾಗಬೇಕೆಂದು ತನ್ನ ಎಡಗೈ ಬೆರಳನ್ನು ಕತ್ತರಿಸಿ ಕಾಳಿಗೆ ರಕ್ತ ಅರ್ಪಿಸಿದ ಘಟನೆ ಕಾರಾವಾರ ಸೋನಾರವಾಡದಲ್ಲಿ ನಡೆದಿದೆ. ಅರುಣ್ ಎಂಬ ವ್ಯಕ್ತಿ ತನ್ನ ಬೆರಳನ್ನು ಕೊಯ್ದು ರಕ್ತದಲ್ಲಿ ಮತ್ತೇ ಮೋದಿ ಪ್ರಧಾನಿಯಾಗಬೇಕೆಂದು ಬರೆದಿದ್ದಾನೆ.

ಅದಲ್ಲದೆ  ಮೋದಿಗಾಗಿ ಗುಡಿಯೊಂದನ್ನು ನಿರ್ಮಿಸಿ ಪೂಜೆಯನ್ನು ನೆರವೇರುಸಿದ್ದಾನೆ.  ಬೆರಳು ತುಂಡುಮಾಡಿಕೊಂಡು ಅದರಿಂದ ಸುರಿದ ರಕ್ತದಲ್ಲಿ, 'ಮಾ ಕಾಳಿಮಾತಾ ಮೋದಿ ಬಾಬಾಕೋ ರಕ್ಷಾ ಕರೋ' ಎಂದು ಬರೆದಿದ್ದಾರೆ. 'ಮೋದಿ ಬಾಬ ಪಿಎಂ, 3 ಬಾರ್ 78ತಕ್ 378, 378+ ಮೇರ ಮೋದಿ ಬಾಬಾ ಸಬ್ ಸೆ ಮಹಾನ್' ಎಂದು ಗೋಡೆ ಮೇಲೆ ಹಾಗೂ ಪೋಸ್ಟರ್​​ನಲ್ಲಿ ಅರುಣ್ ಬರೆದಿದ್ದಾರೆ.

ಇನ್ನೂ ಮೋದಿ ಮೊದಲ ಬಾರಿ ಚುನಾವಣೆಗೆ ನಿಂತಾಗಲೂ ಇವರು ರಕ್ತದಲ್ಲಿ ಕಾಳಿಗೆ ಹರಕೆ ಕಟ್ಟಿದ್ದರು. ಅದಲ್ಲದೆ ಮೋದಿ ಬಾಬಾ ಎಂದು ಟ್ಯಾಟುವನ್ನು ಹಾಕಿ ಅವರನ್ನು ಆರಾಧಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments