Webdunia - Bharat's app for daily news and videos

Install App

ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ಕೈಬೆರಳು ಕತ್ತರಿಸಿ ಕಾಳಿಗೆ ರಕ್ತ ಸಮರ್ಪಿಸಿದ ಕಾರವಾರದ ವ್ಯಕ್ತಿ

Sampriya
ಶನಿವಾರ, 6 ಏಪ್ರಿಲ್ 2024 (17:47 IST)
Photo Courtesy Facebook
ಉತ್ತರಕನ್ನಡ: ಅಭಿಮಾನಿಗಳು ತನ್ನ ಪ್ರೀತಿಯನ್ನು ತೋರಿಸಲು ಟ್ಯಾಟು ಹಾಕಿಸಿಕೊಳ್ಳುವುದು, ದೇವರಿಗೆ ವಿಶೇಷ ಪೂಜೆ ಸಲ್ಲಿಸುವುದು ನಾವೆಲ್ಲ ಕೇಳಿರುತ್ತೇವೆ.

ಆದರೆ ಇಲ್ಲೊಬ್ಬ ಮೋದಿ ಭಕ್ತ ಮೂರನೇ ಬಾರಿಯೂ ಪ್ರಧಾನಿಯಾಗಬೇಕೆಂದು ತನ್ನ ಎಡಗೈ ಬೆರಳನ್ನು ಕತ್ತರಿಸಿ ಕಾಳಿಗೆ ರಕ್ತ ಅರ್ಪಿಸಿದ ಘಟನೆ ಕಾರಾವಾರ ಸೋನಾರವಾಡದಲ್ಲಿ ನಡೆದಿದೆ. ಅರುಣ್ ಎಂಬ ವ್ಯಕ್ತಿ ತನ್ನ ಬೆರಳನ್ನು ಕೊಯ್ದು ರಕ್ತದಲ್ಲಿ ಮತ್ತೇ ಮೋದಿ ಪ್ರಧಾನಿಯಾಗಬೇಕೆಂದು ಬರೆದಿದ್ದಾನೆ.

ಅದಲ್ಲದೆ  ಮೋದಿಗಾಗಿ ಗುಡಿಯೊಂದನ್ನು ನಿರ್ಮಿಸಿ ಪೂಜೆಯನ್ನು ನೆರವೇರುಸಿದ್ದಾನೆ.  ಬೆರಳು ತುಂಡುಮಾಡಿಕೊಂಡು ಅದರಿಂದ ಸುರಿದ ರಕ್ತದಲ್ಲಿ, 'ಮಾ ಕಾಳಿಮಾತಾ ಮೋದಿ ಬಾಬಾಕೋ ರಕ್ಷಾ ಕರೋ' ಎಂದು ಬರೆದಿದ್ದಾರೆ. 'ಮೋದಿ ಬಾಬ ಪಿಎಂ, 3 ಬಾರ್ 78ತಕ್ 378, 378+ ಮೇರ ಮೋದಿ ಬಾಬಾ ಸಬ್ ಸೆ ಮಹಾನ್' ಎಂದು ಗೋಡೆ ಮೇಲೆ ಹಾಗೂ ಪೋಸ್ಟರ್​​ನಲ್ಲಿ ಅರುಣ್ ಬರೆದಿದ್ದಾರೆ.

ಇನ್ನೂ ಮೋದಿ ಮೊದಲ ಬಾರಿ ಚುನಾವಣೆಗೆ ನಿಂತಾಗಲೂ ಇವರು ರಕ್ತದಲ್ಲಿ ಕಾಳಿಗೆ ಹರಕೆ ಕಟ್ಟಿದ್ದರು. ಅದಲ್ಲದೆ ಮೋದಿ ಬಾಬಾ ಎಂದು ಟ್ಯಾಟುವನ್ನು ಹಾಕಿ ಅವರನ್ನು ಆರಾಧಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments