Webdunia - Bharat's app for daily news and videos

Install App

ಬಿಜೆಪಿ ನಾಯಕರಿಗೆ ಮೋದಿ ಖಡಕ್ ಎಚ್ಚರಿಕೆ

Webdunia
ಶುಕ್ರವಾರ, 20 ಜನವರಿ 2023 (10:38 IST)
ಬೆಂಗಳೂರು : ನರೇಂದ್ರ ಮೋದಿ ಬರ್ತಾರೆ, ಗೆಲ್ಲಿಸ್ತಾರೆ ಎಂದು ನಂಬಿ ಕೂತಿರುವ ರಾಜ್ಯ ನಾಯಕರಿಗೆ ಬಿಗ್ ಶಾಕ್ ಸಿಕ್ಕಿದೆ. ಬಿಜೆಪಿ ನಾಯಕರ ವರ್ತನೆಯಿಂದ ಪ್ರಧಾನಿ ನರೇಂದ್ರ ಮೋದಿ ಎಂಬ ಚರ್ಚೆಗಳು ಶುರವಾಗಿವೆ.

ಮೋದಿಯ ಮೇಲೆ ಅತಿಯಾದ ಅವಲಂಬನೆ ಆಗಿ ರಾಜ್ಯದ ನಾಯಕರ ಶ್ರಮ ಕಡಿಮೆ ಆಗಿದೆಯಾ? ಎಂಬ ಪ್ರಶ್ನೆಗಳೆದ್ದಿವೆ. ಹಾಗಾದ್ರೆ ಬಿಜೆಪಿ ಹೈಕಮಾಂಡ್ಗೆ ತಲುಪಿದ ಆ ವರದಿಯಿಂದಲೇ ಮೋದಿ ಮಹಾ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.

ಅಂದಹಾಗೆ 2024ರ ಚುನಾವಣೆಗೆ ಇನ್ನೂ 400 ದಿನ ಬಾಕಿ ಇದೆ. ಮಂಗಳವಾರ ದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯ ಸಮಾರೋಪದಲ್ಲೇ ಪ್ರಧಾನಿ ನರೇಂದ್ರ ಮೋದಿ ಕಹಳೆ ಊದಿದ್ದಾರೆ. ಮೋದಿಯಿಂದ ಎಚ್ಚರಿಕೆಯ ಖಡಕ್ ಸಂದೇಶ ರವಾನೆಯಾಗಿದೆ ಎನ್ನಲಾಗಿದ್ದು, ಮೋದಿ ಭ್ರಮೆ ಬೇಡ, ಮೋದಿ ಹೆಸರೇಳಿಕೊಂಡು ಕೂರಬೇಡಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments