Webdunia - Bharat's app for daily news and videos

Install App

ವಾಹನ ನಿಲ್ಲಿಸಿ ಅಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಮೋದಿ

Webdunia
ಶುಕ್ರವಾರ, 30 ಸೆಪ್ಟಂಬರ್ 2022 (13:48 IST)
ಗಾಂಧಿನಗರ : ದೇಶದಲ್ಲಿರುವ ವಿಐಪಿ ಸಂಸ್ಕೃತಿ ಕುರಿತಂತೆ ಯಾವಾಗಲೂ ವಾಗ್ದಾಳಿ ನಡೆಸುವ ಪ್ರಧಾನಿ ನರೇಂದ್ರ ಮೋದಿ ಅವರು,

ಮಾರ್ಗಮಧ್ಯೆ ತಾವು ಪ್ರಯಾಣಿಸುತ್ತಿದ್ದ ಕಾರನ್ನು ನಿಲ್ಲಿಸುವಂತೆ ಬೆಂಗಾವಲು ಪಡೆಗೆ ಆದೇಶಿಸಿ ಅಂಬುಲೆನ್ಸ್ಗೆ ದಾರಿ ಮಾಡಿಕೊಡುವ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಅಹಮದಾಬಾದ್ನಿಂದ ಗಾಂಧಿನಗರಕ್ಕೆ ಹೋಗುವ ದಾರಿಯಲ್ಲಿ ಬರುತ್ತಿದ್ದ ಅಂಬುಲೆನ್ಸ್ ಕಂಡು ನರೇಂದ್ರ ಮೋದಿ ಅವರು, ತಮ್ಮ ವಾಹನವನ್ನು ನಿಲ್ಲಿಸಿ ಅಂಬುಲೆನ್ಸ್ಗೆ ದಾರಿ ಮಾಡಿಕೊಟ್ಟಿದ್ದಾರೆ. ಮೋದಿ ಯುಗದಲ್ಲಿ ವಿಐಪಿ ಸಂಸ್ಕೃತಿ ಇಲ್ಲ ಎಂದು ಬಿಜೆಪಿ ನಾಯಕ ರುತ್ವಿಜ್ ಪಟೇಲ್ ಟ್ವಿಟರ್ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. 

ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಅಂಬುಲೆನ್ಸ್ಗೆ ದಾರಿ ಮಾಡಿಕೊಡುವ ಸಲುವಾಗಿ ತಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿದರು. ವಿಐಪಿ ಸಂಸ್ಕೃತಿಯ ವಿರುದ್ಧ ಪ್ರಧಾನಿಯವರ ಮತ್ತೊಂದು ನಡೆ. ಇದೊಂದು ಮಾನವೀಯತೆಯನ್ನು ಸೂಚಿಸುತ್ತದೆ ಎಂದು ಬರೆಯಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನಲ್ಲಿರುವ ಬಂದರು ಪಾಕಿಸ್ತಾನದಿಂದ ಉಡೀಸ್: ಅಬ್ಬಾ ಪಾಕಿಸ್ತಾನಿಯರ ಬುದ್ಧಿವಂತಿಕೆಯೇ..

India Pakistan: ಎಲ್ಲರೂ ಇಂದಿರಾ ಗಾಂಧಿಯಾಗಲು ಸಾಧ್ಯವಿಲ್ಲ, ಮೋದಿಗೆ ಟೀಕೆ

Gold Price today: ಚಿನ್ನ, ಬೆಳ್ಳಿ ದರ ಇಂದು ಎಷ್ಟಾಗಿದೆ ನೋಡಿ

India Pakistan: ಟ್ರಂಪ್ ಹೇಳಿದ್ದಕ್ಕೇ ಕದನ ವಿರಾಮಕ್ಕೆ ಒಪ್ಪಿದ್ದೇಕೆ, ಶುರುವಾಯ್ತು ಆಕ್ರೋಶ

Karnataka Weather: ಬಿಸಿಲಿನಿಂದ ತತ್ತರಿಸಿದ್ದವರಿಗೆ ಗುಡ್ ನ್ಯೂಸ್

ಮುಂದಿನ ಸುದ್ದಿ
Show comments