Webdunia - Bharat's app for daily news and videos

Install App

ರಾಹುಲ್ ಗಾಂಧಿ ಮಾತನಾಡಿದ್ದರಿಂದ ಭೂಕಂಪವಾಗಲ್ಲ: ಮೋದಿ ಲೇವಡಿ

Webdunia
ಗುರುವಾರ, 22 ಡಿಸೆಂಬರ್ 2016 (14:32 IST)
ದೇಶದ ಯುವ ನಾಯಕರೊಬ್ಬರು ಮಾತನಾಡಲು ಆರಂಭಿಸಿದ್ದರಿಂದ ಭೂಕಂಪವಾಗುವ ಸಾಧ್ಯತೆಗಳಿಲ್ಲ ಎಂದು ಪ್ರಧಾನಿ ಮೋದಿ, ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿಯನ್ನು ಲೇವಡಿ ಮಾಡಿದ್ದಾರೆ.
 
ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಸಹರಾ ಸಂಸ್ಥೆಯಿಂದ ಕೋಟಿ ಕೋಟಿ ಹಣ ಸ್ವೀಕರಿಸಿದ್ದರು ಎಂದು ರಾಹುಲ್ ಗಾಂಧಿ ನೀಡಿದ ಹೇಳಿಕೆಗೆ ತಿರುಗೇಟು ನೀಡಿದ ಬಿಜೆಪಿ, ಪ್ರಧಾನಿ ಮೋದಿ ಗಂಗೆಯಷ್ಟೆ ಪವಿತ್ರರು ಎಂದು ಕಾಂಗ್ರೆಸ್ ಆರೋಪವನ್ನು ತಳ್ಳಿಹಾಕಿದೆ.
 
ಪ್ರಧಾನಮಂತ್ರಿ ಮೋದಿಯವರ ವ್ಯಯಕ್ತಿಕ ಭ್ರಷ್ಟಾಚಾರದ ಬಗ್ಗೆ ನನ್ನಲ್ಲಿ ಮಾಹಿತಿಯಿದೆ. ಆದರೆ, ಸಂಸತ್ತಿನಲ್ಲಿ ಮಾತನಾಡಲು ಸರಕಾರ ಅವಕಾಶ ಕೊಡುತ್ತಿಲ್ಲ. ಒಂದು ವೇಳೆ ಮಾತನಾಡಲು ಅವಕಾಶ ನೀಡಿದಲ್ಲಿ ಭೂಕಂಪವಾಗಲಿದೆ ಎಂದು ರಾಹುಲ್ ಹೇಳಿಕೆ ನೀಡಿದ್ದರು.
 
ದೇಶದ ಯುವನೇತಾ ಯಾವ ರೀತಿ ಭಾಷಣ ಮಾಡಬೇಕು ಎನ್ನುವುದನ್ನು ಕಲಿಯುತ್ತಿದ್ದಾರೆ. ಅವರು ಕಲಿಯುತ್ತಿರುವುದು ನನಗೆ ಸಂತೋಷ ತಂದಿದೆ. ಅವರು ಮಾತನಾಡಲು ಆರಂಭಿಸಿದ್ದರಿಂದ ಇದೀಗ ಭೂಕಂಪವಾಗುವ ಸಾಧ್ಯತೆಗಳಿಲ್ಲ ಎಂದು ಪ್ರಧಾನಿ ಮೋದಿ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವ್ಯಂಗ್ಯವಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಭಾರತದ ಭವಿಷ್ಯದ ಬೆಳಕು, ನನ್ನ ಹೆಮ್ಮೆಯ ನಾಯಕ: ಸಿದ್ದರಾಮಯ್ಯ

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಗುಡ್ ನ್ಯೂಸ್

Gold Price today: ಮತ್ತೆ ಏರಿತು ಚಿನ್ನದ ರೇಟು, ಬೆಳ್ಳಿಯಿಂದಲೂ ದಾಖಲೆ

ಹನಿಮೂನ್ ಹಂತಕಿ ಸೋನಂ ರಘುವಂಶಿಯ ಮತ್ತೊಂದು ಸೀಕ್ರೆಟ್ ಬಯಲು

ನಾನೇನು ಮಾಡ್ತೀನಿ ಎಂದು ಯಾರಿಗೂ ಗೊತ್ತಿಲ್ಲ: ಇರಾನ್ ಗೆ ಡೊನಾಲ್ಡ್ ಟ್ರಂಪ್ ವಾರ್ನ್

ಮುಂದಿನ ಸುದ್ದಿ
Show comments