Webdunia - Bharat's app for daily news and videos

Install App

ಬೆಂಗಳೂರಿಗೆ ಬರಲಿದ್ದಾರೆ ಮೋದಿ : ಇಸ್ರೋ ಕೇಂದ್ರ ಕಚೇರಿಗೆ ಭೇಟಿ

Webdunia
ಗುರುವಾರ, 24 ಆಗಸ್ಟ್ 2023 (07:08 IST)
ಬೆಂಗಳೂರು : ವಿಕ್ರಂ ಲ್ಯಾಂಡರ್ ಅನ್ನು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಸಿ ಜಗತ್ತಿಗೆ ಸಾಧ್ಯವಾಗದ ಸಾಧನೆಯನ್ನು ಇದೀಗ ಇಸ್ರೋ ಮಾಡಿ ತೋರಿಸಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ಇಸ್ರೋ ಕೇಂದ್ರ ಕಚೇರಿಗೆ ತೆರಳಿ ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ.
 
ಬ್ರಿಕ್ಸ್ ಶೃಂಗಸಭೆ ಹಿನ್ನೆಲೆ ನರೇಂದ್ರ ಮೋದಿ ಸದ್ಯ ದಕ್ಷಿಣ ಆಫ್ರಿಕಾದಲ್ಲಿ ಪ್ರವಾಸದಲ್ಲಿದ್ದಾರೆ. ಸಭೆಯ ನಡುವೆಯೂ ಮೋದಿ ಚಂದ್ರಯಾನ  ಲ್ಯಾಂಡಿಂಗ್ ಪ್ರಕ್ರಿಯೆಯನ್ನು ಲೈವ್ ಆಗಿ ವೀಕ್ಷಿಸಿದ್ದರು. ಯಶಸ್ವಿ ಲ್ಯಾಂಡಿಂಗ್ ಬಳಿಕ ವಿಜ್ಞಾನಿಗಳನ್ನು ಅಭಿನಂದಿಸಿದ್ದರು.

ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿದ ಬಳಿಕ ಇಸ್ರೋ ಅಧ್ಯಕ್ಷ ಸೋಮನಾಥ್ ಜೊತೆ ಮೋದಿ ದೂರವಾಣಿ ಮೂಲಕ ವೈಯಕ್ತಿಕವಾಗಿ ಮಾತುಕತೆ ನಡೆಸಿದ್ದರು. ಆದರೂ ಮೋದಿ ಇದೀಗ ಬೆಂಗಳೂರಿಗೆ ಬರಲಿದ್ದು, ಇಸ್ರೋ ಕಚೇರಿಗೆ ತೆರಳಿ ಅಭಿನಂದನೆ ಸಲ್ಲಿಸಲು ನಿರ್ಧರಿಸಿದ್ದಾರೆ. ಅತ್ಯುನ್ನತ ಸಾಧನೆ ಮಾಡಿದ ವಿಜ್ಞಾನಿಗಳಿಗೆ ಗೌರವ ನೀಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments